ಬ್ರೇಕಿಂಗ್ ನ್ಯೂಸ್
27-05-26 08:34 pm HK News Staffer ಕ್ರೈಂ
ಮಂಗಳೂರು, ಮೇ 27: ಮುಲ್ಕಿ ಜಂಕ್ಷನ್ ಬಳಿ ಅಪೋಲೊ ಫಾರ್ಮಾ ಹತ್ತಿರ ನಿಲ್ಲಿಸಿದ್ದ ಹೋಂಡಾ ಯುನಿಕಾರ್ನ್ (ಕೆಎ 20 ಇಬಿ 6383) ಬೈಕ್ ಅನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಾದ ಸುರತ್ಕಲ್ ಮುಕ್ಕ ನಿವಾಸಿ ಮೊಹಮ್ಮದ್ ರಾಝಿಕ್ (36) ಹಾಗೂ ಬೈಕಂಪಾಡಿ ಅಂಗರಗುಂಡಿ ನಿವಾಸಿ ಉಬೈದತ್ ಹೈದರ್ (31) ಬಂಧಿತರು. ಸುಮಾರು 20000/- ರೂ. ಮೌಲ್ಯದ ಕಳುವಾದ ಕೆಎ 20 ಇಬಿ 6383 ಹೋಂಡಾ ಯುನಿಕಾರ್ನ್ ಬೈಕ್ ಹಾಗೂ ಸುಮಾರು 18000/- ರೂ. ಮೌಲ್ಯದ ಮೊಬೈಲ್ ಪೋನ್ ಗಳನ್ನು ವಶಪಡಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮುಲ್ಕಿ ಠಾಣೆಯ ಪಿಎಸ್ಐ ಹಾಗೂ ಕ್ರೈಂ ತಂಡದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳು ಮೇ 18ರಂದು ನಿಲ್ಲಿಸಿದ್ದ ಯುನಿಕಾರ್ನ್ ಬೈಕನ್ನು ಕದ್ದು ಪರಾರಿಯಾಗಿದ್ದರು.
ಅರೋಪಿತ ಮೊಹಮ್ಮದ್ ರಾಝಿಕ್ ಮೇಲೆ ಸುರತ್ಕಲ್ ಠಾಣೆಯಲ್ಲಿ ಅಕ್ರ ನಂಬ್ರ 98/2024 ಕಲಂ 27ಬಿ ಎನ್ ಡಿಪಿಎಸ್ ಕಾಯಿದೆ, ಪಣಂಬೂರು ಠಾಣಾ ಅಕ್ರ ನಂಬ್ರ 88/2019 ಕಲಂ 27ಬಿ ಎನ್ ಡಿಪಿಎಸ್ ಕಾಯಿದೆ, ಮುಲ್ಕಿ ಠಾಣಾ ಅಕ್ರ ನಂಬ್ರ 110/2023 ಕಲಂ 27ಬಿ ಎನ್ ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿ ಉಬೈದತ್ ಹೈದರ್ ಮೇಲೆ ಈ ಹಿಂದೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ. 03/2002 ಕಲಂ: 143, 147, 148, 341, 323, 324, 504, 506 ಜೊತೆಗೆ 149 ಐಪಿಸಿ, ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ 42/2014 ಕಲಂ : 148, 341, 323, 324, 504, 506 ಜೊತೆಗೆ 149 ಐಪಿಸಿ, ಪಣಂಬೂರು ಪೊಲೀಸ್ ಠಾಣಾ ಅ ಕ್ರ ನಂಬ್ರ 42/2014 ಕಲಂ:143, 147, 341, 323, 427, 506 ಜೊತೆಗೆ 149 ಐಪಿಸಿ, ಪಣಂಬೂರು ಪೊಲೀಸ್ ಠಾಣಾ ಅ ಕ್ರ ನಂಬ್ರ 140/2014 ಕಲಂ:45/2016 143, 147, 341, 323, 324, 504, 506 ಜೊತೆಗೆ 149 ಐಪಿಸಿ ಅಡಿ ಕೇಸು ದಾಖಲಾಗಿತ್ತು.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm