ಬ್ರೇಕಿಂಗ್ ನ್ಯೂಸ್
06-06-26 05:04 pm HK News Staffer ಕ್ರೈಂ
ಮಂಗಳೂರು, ಜೂನ್ 6: ನ್ಯಾಯಾಲಯದ ಮುಂದೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಾಗೂ ಜಾಮೀನು ರಹಿತ ವಾರಂಟ್ ಎದುರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಕದ್ರಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಬಂಧಿತರನ್ನು ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಕೋಟೆ ಬಡಾವಣೆಯ ನಿವಾಸಿ ಶ್ರೀನಿವಾಸ ಸಿರಯಾನ್ (56) ಹಾಗೂ ಅರಕಲಗೂಡು ತಾಲೂಕಿನ ದೊಡ್ಡಗಾವನಹಳ್ಳಿ ಗ್ರಾಮದ ಉಪೇಂದ್ರ ಡಿ.ಸಿ. ಅಲಿಯಾಸ್ ಅಭಿಷೇಕ್ (28) ಎಂದು ಗುರುತಿಸಲಾಗಿದೆ.
ಶ್ರೀನಿವಾಸ ಸಿರಯಾನ್ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 6ನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಸಿ.ಸಿ. ನಂ.1108/2025 ಪ್ರಕರಣ ವಿಚಾರಣೆಯಲ್ಲಿತ್ತು. ನ್ಯಾಯಾಲಯಕ್ಕೆ ಹಾಜರಾಗದೇ ಇದ್ದ ಹಿನ್ನೆಲೆಯಲ್ಲಿ ಆತನ ವಿರುದ್ಧ ಹಲವು ಬಾರಿ ಜಾಮೀನು ರಹಿತ ವಾರಂಟ್ ಜಾರಿಗೊಳಿಸಲಾಗಿತ್ತು.
ಇನ್ನೋರ್ವ ಆರೋಪಿ ಉಪೇಂದ್ರ ಡಿ.ಸಿ. ಅಲಿಯಾಸ್ ಅಭಿಷೇಕ್ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಸಿ. ನಂ.815/2021ರ ಅಡಿಯಲ್ಲಿ ವಿಚಾರಣೆ ನಡೆಯುತ್ತಿದ್ದು, ನ್ಯಾಯಾಲಯಕ್ಕೆ ಗೈರಾಗಿದ್ದ ಕಾರಣ ಆತನ ವಿರುದ್ಧವೂ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು.
ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆ ;
ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಜೂನ್ 6ರಂದು ಕದ್ರಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪತ್ತೆ ಹಚ್ಚಿ ಬಂಧಿಸಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm