ಬ್ರೇಕಿಂಗ್ ನ್ಯೂಸ್
07-06-26 03:08 pm HK News Desk ಕ್ರೈಂ
ಮಂಗಳೂರು, ಜೂನ್ 6: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ನಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಉಳ್ಳಾಲ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ಧರ್ಮ ಬೀರ್ ಬೀರೇಂದ್ರ ಸಿಂಗ್ @ ಧರ್ಮವೀರ್ ಸಿಂಗ್ ಎಂಬಾತ ಬಂಧಿತ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು. 2025ರ ಜನವರಿ 17ರಂದು ಕೆ.ಸಿ ರೋಡ್ ನಲ್ಲಿರುವ ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕಿನಲ್ಲಿ ಹಾಡಹಗಲೇ ದುಷ್ಕರ್ಮಿಗಳು ನುಗ್ಗಿ 20 ಕೇಜಿ ಚಿನ್ನಾಭರಣ ದರೋಡೆಗೈದಿದ್ದರು. ಮುಂಬೈ ಮೂಲದ ಗ್ಯಾಂಗ್ ದರೋಡೆ ನಡೆಸಿದ್ದು ತನಿಖೆಯಲ್ಲಿ ಪತ್ತೆಯಾಗಿತ್ತು. ಹತ್ತಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿದ್ದು ಇದೀಗ ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಮೇ 11ರಂದು ಮುಂಬೈಯ ಪನ್ವೇಲ್ ರೈಲ್ವೆ ಸ್ಟೇಷನ್ ಬಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದು ಮರುದಿನ ಉಳ್ಳಾಲ ಪೊಲಿಸ್ ಠಾಣೆಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
34 ವರ್ಷದ ಧರ್ಮ ಬೀರ್ ಬೀರೇಂದ್ರ ಸಿಂಗ್ ತನ್ನ ಹೆಸರನ್ನು ಧರ್ಮವೀರ್ ಸಿಂಗ್, ಮನೋಜ್ ಜೀತ್ ಲಾಲ್ ವರ್ಮ, ಧರ್ಮ, ಮಾಸ್ಟರ್, ಕಳ್ಳು ಎಂದು ವಿವಿಧ ಹೆಸರುಗಳಲ್ಲಿ ಗುರುತಿಸಿಕೊಂಡಿದ್ದ. ಸದ್ರಿ ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಮುಂದಿನ ತನಿಖೆಯನ್ನು ನಡೆಸಿ ವಾಪಸ್ ಮೇ 22 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am