ಬ್ರೇಕಿಂಗ್ ನ್ಯೂಸ್
14-06-26 05:08 pm HK News Staffer ಕ್ರೈಂ
ಕಾಸರಗೋಡು, ಜೂನ್ 14: ಮಂಜೇಶ್ವರ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಒಂದೇ ದಿನ ಇಬ್ಬರು ಹೆಣ್ಮಕ್ಕಳು ಸೇರಿ ನಾಲ್ವರು ಅಪ್ರಾಪ್ತ ವಿದ್ಯಾರ್ಥಿಗಳು ದಿಢೀರ್ ಕಣ್ಮರೆಯಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕುಂಜತ್ತೂರಿನ ಸ್ವಾಗತ್ ಹೊಟೇಲ್ ಬಳಿಯ ನಿವಾಸಿಗಳಾದ ಯಾಸಿರ್ ಹುಸೇನ್ (16) ಮತ್ತು ಆತನ ಸ್ನೇಹಿತ ಸುಲ್ತಾನ್ (15) ಎಂಬಿಬ್ಬರು ಶನಿವಾರ ಸಂಜೆ 5.30 - 6 ಗಂಟೆ ಸುಮಾರಿಗೆ ಕಾಣೆಯಾಗಿದ್ದಾರೆ. ಇವರು ಹತ್ತಿರದ ಸಂಬಂಧಿಕರಾಗಿದ್ದು ಏಕಕಾಲದಲ್ಲಿ ನಾಪತ್ತೆಯಾಗಿದ್ದರಿಂದ ಹೆತ್ತವರು ಮಂಜೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ವರ್ಕಾಡಿ ನೀರೊಳಿಕೆ ಎಂಬಲ್ಲಿ ಶ್ರೀಮಾತಾ ಬಾಲಿಕಾಶ್ರಮದ ಹಾಸ್ಟೆಲ್ ನಿಂದ ಇಬ್ಬರು ಬಾಲಕಿಯರು ನಾಪತ್ತೆಯಾಗಿದ್ದಾರೆ. ಕಾಸರಗೋಡು ಕೇಳುಗುಡ್ಡೆಯ ನಿವಾಸಿ ಕೆ.ವಿ ಅನನ್ಯ (17) ಮತ್ತು ಉರ್ಡೂರು ನಿವಾಸಿ ಅಮೃತಾ (16) ನಾಪತ್ತೆಯಾದವರು. ಶನಿವಾರ ಸಂಜೆ ಹಾಸ್ಟೆಲ್ ನಿಂದ ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ ಎಂದು ಬಾಲಿಕಾಶ್ರಮದ ವತಿಯಿಂದ ಪೊಲೀಸ್ ದೂರು ನೀಡಲಾಗಿದೆ. ಇವರ ಬಗ್ಗೆ ಮಾಹಿತಿ ಲಭಿಸಿದಲ್ಲಿ ಮಂಜೇಶ್ವರ ಠಾಣೆಗೆ ಮಾಹಿತಿ ನೀಡಲು ತಿಳಿಸಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm