ಬ್ರೇಕಿಂಗ್ ನ್ಯೂಸ್
16-06-26 10:33 am HK News Staffer ಕ್ರೈಂ
ಉಳ್ಳಾಲ, ಜೂ.15: ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಭಾನುವಾರ ಸಂಜೆ ಸೋಮೇಶ್ವರ ಬಸ್ಸು ತಂಗುದಾಣದ ಬಳಿ ನಡೆದಿದೆ.
ಸೋಮೇಶ್ವರ ಬಸ್ಸು ತಂಗುದಾಣದ ಬಳಿಯ ನಿವಾಸಿ ಶಾಂತಿ ಎಂಬವರ ಪುತ್ರಿ ಸಮನ್ವಿ (16) ಆತ್ಮಹತ್ಯೆಗೈದ ವಿದ್ಯಾರ್ಥಿನಿ. ಸಮನ್ವಿ ಸೋಮೇಶ್ವರದ ಖಾಸಗಿ ವಿದ್ಯಾ ಸಂಸ್ಥೆಯ ವಿಜ್ಞಾನ ವಿಭಾಗದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಭಾನುವಾರ ಸಂಜೆ ಮನೆಯಲ್ಲಿ ತಾಯಿ ಹಾಗೂ ಹಿರಿಯ ಸಹೋದರಿ ಇದ್ದಾಗ ಸ್ನಾನಕ್ಕೆಂದು ಕೋಣೆಗೆ ಸೇರಿದ ಸಮನ್ವಿ ಎಷ್ಟು ಹೊತ್ತಾದರೂ ಹೊರಬಾರದೆ ಇದ್ದು, ಮನೆ ಮಂದಿ ಬಾಗಿಲು ಮುರಿದು ಒಳ ನುಗ್ಗಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ.
ಉಳ್ಳಾಲ ಠಾಣೆ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆ ನಡೆಸಿ, ಯುಡಿಆರ್ ಪ್ರಕರಣ ದಾಖಲಿಸಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸರಿಗೆ ಡೆತ್ ನೋಟ್ ಲಭಿಸದ ಕಾರಣ ಸಮನ್ವಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಸಮನ್ವಿ ತಂದೆ, ತಾಯಿ, ಸಹೋದರಿಯನ್ನ ಅಗಲಿದ್ದಾಳೆ.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm