ಬ್ರೇಕಿಂಗ್ ನ್ಯೂಸ್
22-06-26 08:01 pm HK News Staffer ಕ್ರೈಂ
ಉಡುಪಿ, ಜೂನ್ 22: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿ ನಗರದ ಖಾಸಗಿ ಆಸ್ಪತ್ರೆಯ ವೈದ್ಯ ಹಾಗೂ ಮಗುವನ್ನು ಪಡೆದ ವ್ಯಕ್ತಿಯನ್ನು ಜಿಲ್ಲಾ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವೈದ್ಯ ಡಾ.ಸುರೇಂದ್ರ ಕಾಮತ್, ಸಂತೆಕಟ್ಟೆ ನೇಜಾರು ನಿವಾಸಿಗಳಾದ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ, ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ವೈದ್ಯ ಮತ್ತು ಪ್ರಕಾಶ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಜೂ.19ರಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ಕಚೇರಿ (CDPO) ಅಧಿಕಾರಿಯೊಬ್ಬರು ಮಕ್ಕಳ ರಕ್ಷಣಾ ಘಟಕಕ್ಕೆ ಕರೆ ಮಾಡಿ, ಸಂತೆಕಟ್ಟೆಯ ನೇಜಾರಿನಲ್ಲಿ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ ಸುಮಾರು ಒಂದು ತಿಂಗಳ ಹೆಣ್ಣು ಮಗುವನ್ನು ತಂದು ಅನಧಿಕೃತವಾಗಿ ಸಾಕುತ್ತಿದ್ದಾರೆ ಎಂದು ದೂರು ನೀಡಿದ್ದರು.
ದೂರು ಆಧರಿಸಿ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಯೋಗೀಶ್ ದೂರು ನೀಡಿದ ಅಧಿಕಾರಿಯೊಂದಿಗೆ ನೇಜಾರಿಗೆ ತೆರಳಿದಾಗ ಅಲ್ಲಿ ದಂಪತಿ ಇರಲಿಲ್ಲ. ಬಳಿಕ ಸಂತೆಕಟ್ಟೆಯ ಸುಬ್ರಹ್ಮಣ್ಯ ನಗರದ ಮನೆಗೆ ತೆರಳಿದಾಗ ಪೂರ್ಣಿಮಾ, ಪತಿ ಪ್ರಕಾಶ್, ಒಂದು ತಿಂಗಳ ಹೆಣ್ಣು ಮಗು ಹಾಗೂ ಪೂರ್ಣಿಮಾ ಅವರ ಹಿರಿಯ ಸಹೋದರಿ ಲಕ್ಷ್ಮೀ ಅವರು ಮನೆಯಲ್ಲಿ ಹಾಜರಿದ್ದರು.
ಅಧಿಕಾರಿಗಳು ವಿಚಾರಣೆ ನಡೆಸಿದಾಗ ಆರೋಪಿಗಳು ಅನುಮಾನಾಸ್ಪದ ಹೇಳಿಕೆ ನೀಡಿದ್ದು, ಬಳಿಕ ಕೂಲಂಕಷವಾಗಿ ವಿಚಾರಿಸಿದಾಗ ನೈಜ ವಿಚಾರ ಬಾಯ್ದಿಟ್ಟಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am