ಬ್ರೇಕಿಂಗ್ ನ್ಯೂಸ್
07-01-21 11:35 am Mangalore Correspondent ಕ್ರೈಂ
ಮಂಗಳೂರು, ಜ.7 : ಮಂಗಳೂರು ನಗರ ಪೊಲೀಸ್ ಕಮಿಷನರ್ ಗಾಂಜಾ ಮಾರಾಟಗಾರರು, ಗಾಂಜಾ ಸೇವನೆ ಮಾಡುವವರನ್ನು ಪರೇಡ್ ನಡೆಸಿದ ಬೆನ್ನಲ್ಲೇ ಮೂವರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಇಕನಾಮಿಕ್ಸ್, ನಾರ್ಕೋಟಿಕ್ ಆ್ಯಂಡ್ ಕ್ರೈಂ ಪೊಲೀಸರು ಕದ್ರಿ ಪದುವಾ ಬಳಿಯಲ್ಲಿ ಬಂಧಿಸಿ 2.50 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಮಹಾರಾಷ್ಟ್ರ ಮೂಲದ ಸಂತೋಷ ವಸಂತ ಅಹಿರೆ(29), ದಿಲೀಪ್ ನಾಗರಾವ್ ಗೋಡ್ಗಿ(41) ಹಾಗೂ ನಗರದ ಜೆಪ್ಪು ಮಾರ್ನಮಿಕಟ್ಟೆ ನಿವಾಸಿ ಇಮ್ರಾನ್ ಜುಬೇರ್(32) ಬಂಧಿತ ಆರೋಪಿಗಳು.
ಬಂಧಿತರಿಂದ 75 ಸಾವಿರ ರೂ. ಮೌಲ್ಯದ 2.50 ಕೆಜಿ ಗಾಂಜಾ, ಒಂದು ಆ್ಯಕ್ಟಿವಾ ಹೋಂಡಾ ವಾಹನ, 3 ಮೊಬೈಲ್ ಫೋನ್ ಗಳು ಹಾಗೂ 1,030 ರೂ. ನಗದು ವಶಪಡಿಕೊಳ್ಳಲಾಗಿದೆ. ಸ್ವಾಧೀನಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,17,530 ರೂ. ಎಂದು ಅಂದಾಜಿಸಲಾಗಿದೆ.
In their drive against drug peddlers and habitual abusers, officers and staff of economic and narcotic crime police station, Mangaluru arrested three people on Wednesday, January 6.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 08:37 pm
HK News Staffer
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm