ಬ್ರೇಕಿಂಗ್ ನ್ಯೂಸ್
07-01-21 11:35 am Mangalore Correspondent ಕ್ರೈಂ
ಮಂಗಳೂರು, ಜ.7 : ಮಂಗಳೂರು ನಗರ ಪೊಲೀಸ್ ಕಮಿಷನರ್ ಗಾಂಜಾ ಮಾರಾಟಗಾರರು, ಗಾಂಜಾ ಸೇವನೆ ಮಾಡುವವರನ್ನು ಪರೇಡ್ ನಡೆಸಿದ ಬೆನ್ನಲ್ಲೇ ಮೂವರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಇಕನಾಮಿಕ್ಸ್, ನಾರ್ಕೋಟಿಕ್ ಆ್ಯಂಡ್ ಕ್ರೈಂ ಪೊಲೀಸರು ಕದ್ರಿ ಪದುವಾ ಬಳಿಯಲ್ಲಿ ಬಂಧಿಸಿ 2.50 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಮಹಾರಾಷ್ಟ್ರ ಮೂಲದ ಸಂತೋಷ ವಸಂತ ಅಹಿರೆ(29), ದಿಲೀಪ್ ನಾಗರಾವ್ ಗೋಡ್ಗಿ(41) ಹಾಗೂ ನಗರದ ಜೆಪ್ಪು ಮಾರ್ನಮಿಕಟ್ಟೆ ನಿವಾಸಿ ಇಮ್ರಾನ್ ಜುಬೇರ್(32) ಬಂಧಿತ ಆರೋಪಿಗಳು.
ಬಂಧಿತರಿಂದ 75 ಸಾವಿರ ರೂ. ಮೌಲ್ಯದ 2.50 ಕೆಜಿ ಗಾಂಜಾ, ಒಂದು ಆ್ಯಕ್ಟಿವಾ ಹೋಂಡಾ ವಾಹನ, 3 ಮೊಬೈಲ್ ಫೋನ್ ಗಳು ಹಾಗೂ 1,030 ರೂ. ನಗದು ವಶಪಡಿಕೊಳ್ಳಲಾಗಿದೆ. ಸ್ವಾಧೀನಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,17,530 ರೂ. ಎಂದು ಅಂದಾಜಿಸಲಾಗಿದೆ.
In their drive against drug peddlers and habitual abusers, officers and staff of economic and narcotic crime police station, Mangaluru arrested three people on Wednesday, January 6.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm