ಬ್ರೇಕಿಂಗ್ ನ್ಯೂಸ್
29-06-26 02:00 pm HK News Staffer ಕ್ರೈಂ
ಬಂಟ್ವಾಳ, ಜೂನ್ 29: ವಿಟ್ಲ ಬಳಿಯ ಪಡಿಬಾಗಿಲು ಎಂಬಲ್ಲಿ ಸೋಮವಾರ ಬೆಳಗ್ಗೆ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಹಾಗೂ ವಿದ್ಯುತ್ ಕಂಬ ಏಕಾಏಕಿ ಉರುಳಿ ಬಿದ್ದ ಘಟನೆ ನಡೆದಿದ್ದು ಒಳಗಿದ್ದ ದಂಪತಿ ಪವಾಡಸದೃಶ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತಕ್ಕೀಡಾಗಿ ಕಾರಿನ ಮುಂಭಾಗ ಜಖಂಗೊಂಡಿದ್ದು, ಒಳಗಿದ್ದ ದಂಪತಿ ಪವಾಡಸದೃಶ ಪಾರಾಗಿದ್ದಾರೆ. ಸೋಮವಾರ ಬೆಳಗ್ಗೆ ಕುದ್ದುಪದವು ಕಡೆಯಿಂದ ವಿಟ್ಲ ಕಡೆಗೆ ಸ್ವಿಫ್ಟ್ ಕಾರಿನಲ್ಲಿ ದಂಪತಿ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಪಡಿಬಾಗಿಲು ಸಮೀಪ ಕಾರು ಚಲಿಸುತ್ತಿದ್ದಂತೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಮೊದಲು ವಿದ್ಯುತ್ ತಂತಿ ಹಾಗೂ ಕಂಬದ ಮೇಲೆ ಉರುಳಿ ಬಿದ್ದಿದೆ. ಮರದ ಭಾರಕ್ಕೆ ವಿದ್ಯುತ್ ತಂತಿಯೊಂದಿಗೆ, ಅದರ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬವೂ ಬೇರು ಸಹಿತ ಕಿತ್ತುಕೊಂಡು ಹೆದ್ದಾರಿಯಲ್ಲಿ ಸಾಗುತ್ತಿದ್ದ ಸ್ವಿಫ್ಟ್ ಕಾರಿನ ಮೇಲೆ ಬಿದ್ದಿದೆ. ಏಕಾಏಕಿ ಮರ ಮತ್ತು ವಿದ್ಯುತ್ ಕಂಬ ಒಟ್ಟಿಗೇ ಕಾರಿನ ಮುಂಭಾಗಕ್ಕೆ ಬಿದ್ದಿದ್ದು ಕಾರಿನ ಬಾನೆಟ್ ಭಾಗ ನಜ್ಜುಗುಜ್ಜಾಗಿದೆ.
ಘಟನೆಯಿಂದಾಗಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ವಿಟ್ಲ ಪೊಲೀಸರು ಹಾಗೂ ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಸ್ಥಳೀಯರ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಿದ್ದು, ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am