ಬ್ರೇಕಿಂಗ್ ನ್ಯೂಸ್
07-01-21 12:53 pm Mangalore Correspondent ಕ್ರೈಂ
ಮಂಗಳೂರು, ಜ.7 : ಕ್ರಿಸ್ಮಸ್ ಹಬ್ಬಕ್ಕೆ ಉಡುಗೊರೆ ಕಳುಹಿಸುವುದಾಗಿ ನಂಬಿಸಿ ಅಪರಿಚಿತನೊಬ್ಬ 1.29 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣದ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ನಗರದ ವ್ಯಕ್ತಿಯೋರ್ವರ ಮೊಬೈಲ್ ಫೋನ್ ಗೆ ಡಿ.15ರಂದು +44748290281 ದೂರವಾಣಿ ಸಂಖ್ಯೆಯಿಂದ ಅಪರಿಚಿತ ವ್ಯಕ್ತಿ ಕರೆ ಮಾಡಿ ತನ್ನನ್ನು ನೆಲ್ಸನ್ ವಿಲಿಯಮ್ಸ್ ಎಂದು ಪರಿಚಯ ಮಾಡಿದ್ದ. ತಾನು ಕ್ರಿಸ್ಮಸ್ ಉಡುಗೊರೆ ಕಳುಹಿಸುವುದಾಗಿ ತಿಳಿಸಿದ್ದು ಅವರು ಅದನ್ನು ನಿರಾಕರಿಸಿದ್ದಾರೆ.
ಆದರೆ ಡಿ.21ರಂದು 9821814383 ಮೊಬೈಲ್ ಫೋನ್ ನಿಂದ ಕರೆ ಬಂದಿದ್ದು, ಆತ ತನ್ನನ್ನು ಕಸ್ಟಮ್ಸ್ ಅಧಿಕಾರಿಯೆಂದು ನಂಬಿಸಿದ್ದಾನೆ. ಅಲ್ಲದೆ, ನೆಲ್ಸನ್ ವಿಲಿಯಮ್ಸ್ ಎಂಬಾತ ತಮಗೆ ಉಡುಗೊರೆ ಕಳುಹಿಸಿದ್ದು, ಅದನ್ನು ಬಿಡಿಸಿಕೊಳ್ಳಲು ಶುಲ್ಕ ತೆರುವಂತೆ ಹೇಳಿದ್ದಾನೆ. ಕೊನೆಗೆ ಒತ್ತಾಯ ಮಾಡಿ, ತನ್ನ ಬ್ಯಾಂಕ್ ಖಾತೆ ಸಂಖ್ಯೆ ಪಡೆದಿದ್ದು 1,29,300 ರೂ. ವರ್ಗಾಯಿಸಿದ್ದಾನೆ. ಬಳಿಕ ಕ್ರಿಸ್ಮಸ್ ಉಡುಗೊರೆ ಬರದ ಹಿನ್ನೆಲೆಯಲ್ಲಿ ವ್ಯಕ್ತಿಗೆ ಮೋಸದ ಅರಿವಾಗಿದ್ದು ವಾರದ ಬಳಿಕ ಮಂಗಳೂರಿನ ಪಾಂಡೇಶ್ವರ ಎನ್ ಇಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
A person from Mangalore fell for the oldest trick of customs clearance scam and lost Rs1.23 lakh as a Christmas gift.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 05:38 pm
HK News Desk
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm