ಬ್ರೇಕಿಂಗ್ ನ್ಯೂಸ್
07-01-21 12:53 pm Mangalore Correspondent ಕ್ರೈಂ
ಮಂಗಳೂರು, ಜ.7 : ಕ್ರಿಸ್ಮಸ್ ಹಬ್ಬಕ್ಕೆ ಉಡುಗೊರೆ ಕಳುಹಿಸುವುದಾಗಿ ನಂಬಿಸಿ ಅಪರಿಚಿತನೊಬ್ಬ 1.29 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣದ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ನಗರದ ವ್ಯಕ್ತಿಯೋರ್ವರ ಮೊಬೈಲ್ ಫೋನ್ ಗೆ ಡಿ.15ರಂದು +44748290281 ದೂರವಾಣಿ ಸಂಖ್ಯೆಯಿಂದ ಅಪರಿಚಿತ ವ್ಯಕ್ತಿ ಕರೆ ಮಾಡಿ ತನ್ನನ್ನು ನೆಲ್ಸನ್ ವಿಲಿಯಮ್ಸ್ ಎಂದು ಪರಿಚಯ ಮಾಡಿದ್ದ. ತಾನು ಕ್ರಿಸ್ಮಸ್ ಉಡುಗೊರೆ ಕಳುಹಿಸುವುದಾಗಿ ತಿಳಿಸಿದ್ದು ಅವರು ಅದನ್ನು ನಿರಾಕರಿಸಿದ್ದಾರೆ.
ಆದರೆ ಡಿ.21ರಂದು 9821814383 ಮೊಬೈಲ್ ಫೋನ್ ನಿಂದ ಕರೆ ಬಂದಿದ್ದು, ಆತ ತನ್ನನ್ನು ಕಸ್ಟಮ್ಸ್ ಅಧಿಕಾರಿಯೆಂದು ನಂಬಿಸಿದ್ದಾನೆ. ಅಲ್ಲದೆ, ನೆಲ್ಸನ್ ವಿಲಿಯಮ್ಸ್ ಎಂಬಾತ ತಮಗೆ ಉಡುಗೊರೆ ಕಳುಹಿಸಿದ್ದು, ಅದನ್ನು ಬಿಡಿಸಿಕೊಳ್ಳಲು ಶುಲ್ಕ ತೆರುವಂತೆ ಹೇಳಿದ್ದಾನೆ. ಕೊನೆಗೆ ಒತ್ತಾಯ ಮಾಡಿ, ತನ್ನ ಬ್ಯಾಂಕ್ ಖಾತೆ ಸಂಖ್ಯೆ ಪಡೆದಿದ್ದು 1,29,300 ರೂ. ವರ್ಗಾಯಿಸಿದ್ದಾನೆ. ಬಳಿಕ ಕ್ರಿಸ್ಮಸ್ ಉಡುಗೊರೆ ಬರದ ಹಿನ್ನೆಲೆಯಲ್ಲಿ ವ್ಯಕ್ತಿಗೆ ಮೋಸದ ಅರಿವಾಗಿದ್ದು ವಾರದ ಬಳಿಕ ಮಂಗಳೂರಿನ ಪಾಂಡೇಶ್ವರ ಎನ್ ಇಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
A person from Mangalore fell for the oldest trick of customs clearance scam and lost Rs1.23 lakh as a Christmas gift.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am