ಬ್ರೇಕಿಂಗ್ ನ್ಯೂಸ್
07-01-21 12:53 pm Mangalore Correspondent ಕ್ರೈಂ
ಮಂಗಳೂರು, ಜ.7 : ಕ್ರಿಸ್ಮಸ್ ಹಬ್ಬಕ್ಕೆ ಉಡುಗೊರೆ ಕಳುಹಿಸುವುದಾಗಿ ನಂಬಿಸಿ ಅಪರಿಚಿತನೊಬ್ಬ 1.29 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣದ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ನಗರದ ವ್ಯಕ್ತಿಯೋರ್ವರ ಮೊಬೈಲ್ ಫೋನ್ ಗೆ ಡಿ.15ರಂದು +44748290281 ದೂರವಾಣಿ ಸಂಖ್ಯೆಯಿಂದ ಅಪರಿಚಿತ ವ್ಯಕ್ತಿ ಕರೆ ಮಾಡಿ ತನ್ನನ್ನು ನೆಲ್ಸನ್ ವಿಲಿಯಮ್ಸ್ ಎಂದು ಪರಿಚಯ ಮಾಡಿದ್ದ. ತಾನು ಕ್ರಿಸ್ಮಸ್ ಉಡುಗೊರೆ ಕಳುಹಿಸುವುದಾಗಿ ತಿಳಿಸಿದ್ದು ಅವರು ಅದನ್ನು ನಿರಾಕರಿಸಿದ್ದಾರೆ.
ಆದರೆ ಡಿ.21ರಂದು 9821814383 ಮೊಬೈಲ್ ಫೋನ್ ನಿಂದ ಕರೆ ಬಂದಿದ್ದು, ಆತ ತನ್ನನ್ನು ಕಸ್ಟಮ್ಸ್ ಅಧಿಕಾರಿಯೆಂದು ನಂಬಿಸಿದ್ದಾನೆ. ಅಲ್ಲದೆ, ನೆಲ್ಸನ್ ವಿಲಿಯಮ್ಸ್ ಎಂಬಾತ ತಮಗೆ ಉಡುಗೊರೆ ಕಳುಹಿಸಿದ್ದು, ಅದನ್ನು ಬಿಡಿಸಿಕೊಳ್ಳಲು ಶುಲ್ಕ ತೆರುವಂತೆ ಹೇಳಿದ್ದಾನೆ. ಕೊನೆಗೆ ಒತ್ತಾಯ ಮಾಡಿ, ತನ್ನ ಬ್ಯಾಂಕ್ ಖಾತೆ ಸಂಖ್ಯೆ ಪಡೆದಿದ್ದು 1,29,300 ರೂ. ವರ್ಗಾಯಿಸಿದ್ದಾನೆ. ಬಳಿಕ ಕ್ರಿಸ್ಮಸ್ ಉಡುಗೊರೆ ಬರದ ಹಿನ್ನೆಲೆಯಲ್ಲಿ ವ್ಯಕ್ತಿಗೆ ಮೋಸದ ಅರಿವಾಗಿದ್ದು ವಾರದ ಬಳಿಕ ಮಂಗಳೂರಿನ ಪಾಂಡೇಶ್ವರ ಎನ್ ಇಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
A person from Mangalore fell for the oldest trick of customs clearance scam and lost Rs1.23 lakh as a Christmas gift.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am