ಬ್ರೇಕಿಂಗ್ ನ್ಯೂಸ್
02-07-26 10:09 pm HK News Staffer ಕ್ರೈಂ
ಉಳ್ಳಾಲ, ಜು.02: ಮಂಗಳೂರಿಗೆ ಹೋಗಿ ಬರುತ್ತೇನೆಂದು ಹೇಳಿ ಹರೇಕಳದಿಂದ ನಾಪತ್ತೆಯಾಗಿದ್ದ ವಿವಾಹಿತ ವ್ಯಕ್ತಿಯೋರ್ವರ ಮೃತದೇಹ ಮಂಗಳೂರಿನ ತಣ್ಣೀರುಬಾವಿ ಸಮುದ್ರ ಕಿನಾರೆಯಲ್ಲಿ ಗುರುವಾರ ಪತ್ತೆಯಾಗಿದೆ.
ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದ ಕಿಸಾನ್ ನಗರದ ನಿವಾಸಿ ಮಹಮ್ಮದ್ ಅಶ್ರಫ್ (40) ಮೃತ ವ್ಯಕ್ತಿ. ಅಶ್ರಫ್ ಮಂಗಳವಾರ ಬೆಳಗ್ಗೆ ಮಂಗಳೂರಿಗೆ ಹೋಗಿ ಬರುತ್ತೇನೆಂದು ಹೇಳಿ ಮನೆಯಿಂದ ತೆರಳಿದ್ದರು. ಬಳಿಕ ಅಶ್ರಫ್ ತನ್ನ ಎರಡೂ ಮೊಬೈಲ್ ಗಳನ್ನ ಆಫ್ ಮಾಡಿಟ್ಟು ಸಂಪರ್ಕಕ್ಕೆ ಸಿಗದೆ ಇದ್ದು ಮನೆ ಮಂದಿ ಗಾಬರಿಗೊಂಡಿದ್ದರು. ಅಶ್ರಫ್ ಅವರ ತಮ್ಮ ಮಹಮ್ಮದ್ ಆಸೀಫ್ ಕೊಣಾಜೆ ಠಾಣೆಯಲ್ಲಿ ಅಶ್ರಫ್ ನಾಪತ್ತೆಯಾಗಿರುವ ಕುರಿತು ದೂರು ದಾಖಲಿಸಿದ್ದರು.
ಗುರುವಾರ ಬೆಳಗ್ಗೆ ಮಂಗಳೂರಿನ ತಣ್ಣೀರುಬಾವಿ ಸಮುದ್ರ ಕಿನಾರೆಯಲ್ಲಿ ಶವ ಪತ್ತೆಯಾಗಿದ್ದು, ಪೊಲೀಸರು ಮಹಮ್ಮದ್ ಅಶ್ರಪ್ ಅವರ ಶವವೆಂದು ಗುರುತಿಸಿದ್ದಾರೆ.
ಮೇಸ್ತ್ರಿ ವೃತ್ತಿ ನಡೆಸುತ್ತಿದ್ದ ಅಶ್ರಫ್ ಅವರಿಗೆ ಮದುವೆಯಾಗಿ ಅನೇಕ ವರ್ಷಗಳಾದರೂ ಮಕ್ಕಳಿರಲಿಲ್ಲವಂತೆ. ಅವರು ತಾಯಿ, ಪತ್ನಿ, ಇಬ್ಬರು ಸಹೋದರರು ಹಾಗೂ ಸಹೋದರಿಯರನ್ನ ಅಗಲಿದ್ದಾರೆ.
02-07-26 09:19 pm
HK News Staffer
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
02-07-26 03:37 pm
HK News Staffer
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
02-07-26 10:53 pm
HK News Desk
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
02-07-26 10:09 pm
HK News Staffer
ಶಂಕರಪುರದಲ್ಲಿ ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ವ...
02-07-26 08:40 pm
ಕಾಸರಗೋಡು ; ಶಾಲಾ ಮೈದಾನದಲ್ಲಿ ಕಾರ್ ರೇಸಿಂಗ್, ತಡೆ...
02-07-26 04:21 pm
ತಾವರೆಕೆರೆಯ ಕಲ್ಲು ಕ್ವಾರಿಯಲ್ಲಿ ಘೋರ ದುರಂತ ; ಬೃಹತ...
02-07-26 12:10 pm
ಮುರಿನ್ ಕಟ್ಟೆ ವಿವಾದ ಹಿನ್ನೆಲೆ ; ಕೋಮು ದ್ವೇಷ ಕದಡು...
02-07-26 12:04 pm