ಬ್ರೇಕಿಂಗ್ ನ್ಯೂಸ್
02-07-26 10:09 pm HK News Staffer ಕ್ರೈಂ
ಉಳ್ಳಾಲ, ಜು.02: ಮಂಗಳೂರಿಗೆ ಹೋಗಿ ಬರುತ್ತೇನೆಂದು ಹೇಳಿ ಹರೇಕಳದಿಂದ ನಾಪತ್ತೆಯಾಗಿದ್ದ ವಿವಾಹಿತ ವ್ಯಕ್ತಿಯೋರ್ವರ ಮೃತದೇಹ ಮಂಗಳೂರಿನ ತಣ್ಣೀರುಬಾವಿ ಸಮುದ್ರ ಕಿನಾರೆಯಲ್ಲಿ ಗುರುವಾರ ಪತ್ತೆಯಾಗಿದೆ.
ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದ ಕಿಸಾನ್ ನಗರದ ನಿವಾಸಿ ಮಹಮ್ಮದ್ ಅಶ್ರಫ್ (40) ಮೃತ ವ್ಯಕ್ತಿ. ಅಶ್ರಫ್ ಮಂಗಳವಾರ ಬೆಳಗ್ಗೆ ಮಂಗಳೂರಿಗೆ ಹೋಗಿ ಬರುತ್ತೇನೆಂದು ಹೇಳಿ ಮನೆಯಿಂದ ತೆರಳಿದ್ದರು. ಬಳಿಕ ಅಶ್ರಫ್ ತನ್ನ ಎರಡೂ ಮೊಬೈಲ್ ಗಳನ್ನ ಆಫ್ ಮಾಡಿಟ್ಟು ಸಂಪರ್ಕಕ್ಕೆ ಸಿಗದೆ ಇದ್ದು ಮನೆ ಮಂದಿ ಗಾಬರಿಗೊಂಡಿದ್ದರು. ಅಶ್ರಫ್ ಅವರ ತಮ್ಮ ಮಹಮ್ಮದ್ ಆಸೀಫ್ ಕೊಣಾಜೆ ಠಾಣೆಯಲ್ಲಿ ಅಶ್ರಫ್ ನಾಪತ್ತೆಯಾಗಿರುವ ಕುರಿತು ದೂರು ದಾಖಲಿಸಿದ್ದರು.
ಗುರುವಾರ ಬೆಳಗ್ಗೆ ಮಂಗಳೂರಿನ ತಣ್ಣೀರುಬಾವಿ ಸಮುದ್ರ ಕಿನಾರೆಯಲ್ಲಿ ಶವ ಪತ್ತೆಯಾಗಿದ್ದು, ಪೊಲೀಸರು ಮಹಮ್ಮದ್ ಅಶ್ರಪ್ ಅವರ ಶವವೆಂದು ಗುರುತಿಸಿದ್ದಾರೆ.
ಮೇಸ್ತ್ರಿ ವೃತ್ತಿ ನಡೆಸುತ್ತಿದ್ದ ಅಶ್ರಫ್ ಅವರಿಗೆ ಮದುವೆಯಾಗಿ ಅನೇಕ ವರ್ಷಗಳಾದರೂ ಮಕ್ಕಳಿರಲಿಲ್ಲವಂತೆ. ಅವರು ತಾಯಿ, ಪತ್ನಿ, ಇಬ್ಬರು ಸಹೋದರರು ಹಾಗೂ ಸಹೋದರಿಯರನ್ನ ಅಗಲಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am