ಬ್ರೇಕಿಂಗ್ ನ್ಯೂಸ್
22-07-26 07:37 pm HK News Staffer ಕ್ರೈಂ
ಬಂಟ್ವಾಳ, ಜುಲೈ 22: ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದಿದ್ದು ಆರು ವರ್ಷದ ಪುಟಾಣಿ ಬಾಲಕಿ ವಿದ್ಯಾರ್ಥಿನಿ ದುರಂತ ಸಾವಿಗೀಡಾದ ಘಟನೆ ನಡೆದಿದೆ.
ಘಟನೆಯಲ್ಲಿ ನಾಲ್ವರು ಮಕ್ಕಳಿಗೆ ಗಾಯಗಳಾಗಿದ್ದು ಬಂಟ್ವಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಚಿರನ್ವಿ(1) ಎಂಬ ಒಂದನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಮಕ್ಕಳನ್ನು ಮನೆಗೆ ಬಿಟ್ಟು ಬರುತ್ತಿದ್ದ ವೇಳೆ ಘಟನೆ ನಡೆದಿದ್ದರಿಂದ ಬಸ್ಸಿನಲ್ಲಿ ಹೆಚ್ಚು ಮಕ್ಕಳಿರಲಿಲ್ಲ. ಬರಿಮಾರು ಗ್ರಾಮದ ಕಲ್ಲೆಟ್ಟಿ ಎಂಬಲ್ಲಿ ಸಾಗುತ್ತಿದ್ದಾಗ ಮಳೆ ಗಾಳಿಗೆ ಏಕಾಏಕಿ ಮರ ಉರುಳಿ ಬಸ್ ಮೇಲೆ ಬಿದ್ದಿದ್ದರಿಂದ ಅದರಲ್ಲಿದ್ದ ನಾಲ್ಕು ಮಕ್ಕಳಿಗೆ ಪೆಟ್ಟು ಬಿದ್ದಿದೆ.

ಬಸ್ ಕಟ್ಟಡದ ಬದಿಯಲ್ಲಿ ನಿಂತಿದ್ದರಿಂದ ಮರಕ್ಕೆ ಕಟ್ಟಡದ ಆಧಾರ ಸಿಕ್ಕಂತಾಗಿದ್ದು ಅದರಲ್ಲಿದ್ದ ಇತರರು ಬಚಾವಾಗಿದ್ದಾರೆ. ಶಾಲಾ ಬಸ್ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರಕ್ಕೆ ಸೇರಿದ್ದಾಗಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am