ಬ್ರೇಕಿಂಗ್ ನ್ಯೂಸ್
08-01-21 10:33 am Mangalore Correspondent ಕ್ರೈಂ
ಬೆಳ್ತಂಗಡಿ, ಜ.8: ಪತ್ನಿಯನ್ನು ಕಟ್ಟಿಗೆಯಲ್ಲಿ ಹೊಡೆದು ಕೊಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ನಡೆದಿದೆ.
ಸೌಮ್ಯ ಜಾನ್ಸನ್ (40) ಕೊಲೆಯಾದ ಮಹಿಳೆ. ಪತಿ ಜಾನ್ಸನ್ ಕೊಲೆ ಆರೋಪಿಯಾಗಿದ್ದು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಕೇರಳದ ನಿವಾಸಿಗಳಾಗಿರುವ ದಂಪತಿ, ಕೆಲವು ವರ್ಷಗಳಿಂದ ನೆರಿಯದಲ್ಲಿ ಬಂದು ನೆಲೆಸಿದ್ದರು. ದಿನವೂ ಕುಡಿದ ಮತ್ತಿನಲ್ಲಿ ಗಲಾಟೆ ಮಾಡುತ್ತಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿಯೂ ಇಬ್ಬರ ನಡುವೆ ಜಗಳ ನಡೆದಿದ್ದು ಸಿಟ್ಟುಗೊಂಡ ಜಾನ್ಸನ್ ಕಟ್ಟಿಗೆಯ ಸೋಂಟೆಯಲ್ಲಿ ತಲೆಗೆ ಹೊಡೆದಿದ್ದಾನೆ. ನೆಲಕ್ಕೆ ಬಿದ್ದ ಸೌಮ್ಯಳನ್ನು ಕೂಡಲೇ ಜಾನ್ಸನ್ ಬೆಳ್ತಂಗಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ಆದರೆ, ಮಂಗಳೂರಿಗೆ ಒಯ್ಯಲು ತಿಳಿಸಿದ್ದು ಅದರಂತೆ ಮಂಗಳೂರಿನತ್ತ ಒಯ್ಯುತ್ತಿದ್ದಾಗಲೇ ಆಕೆ ಮೃತಪಟ್ಟಿದ್ದಾಳೆ.
ಸೌಮ್ಯಾ ಸೋದರ ಫ್ರಾನ್ಸಿಸ್ ದೂರಿನಂತೆ, ಬೆಳ್ತಂಗಡಿ ಪೊಲೀಸರು ದೂರು ದಾಖಲಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Husband Kills wife in Belthangady. The deceased bad been identified as Somya (40) from Kerala. Husband has been arrested by the Belthangady Police.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am