ಬ್ರೇಕಿಂಗ್ ನ್ಯೂಸ್
08-01-21 10:33 am Mangalore Correspondent ಕ್ರೈಂ
ಬೆಳ್ತಂಗಡಿ, ಜ.8: ಪತ್ನಿಯನ್ನು ಕಟ್ಟಿಗೆಯಲ್ಲಿ ಹೊಡೆದು ಕೊಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ನಡೆದಿದೆ.
ಸೌಮ್ಯ ಜಾನ್ಸನ್ (40) ಕೊಲೆಯಾದ ಮಹಿಳೆ. ಪತಿ ಜಾನ್ಸನ್ ಕೊಲೆ ಆರೋಪಿಯಾಗಿದ್ದು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಕೇರಳದ ನಿವಾಸಿಗಳಾಗಿರುವ ದಂಪತಿ, ಕೆಲವು ವರ್ಷಗಳಿಂದ ನೆರಿಯದಲ್ಲಿ ಬಂದು ನೆಲೆಸಿದ್ದರು. ದಿನವೂ ಕುಡಿದ ಮತ್ತಿನಲ್ಲಿ ಗಲಾಟೆ ಮಾಡುತ್ತಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿಯೂ ಇಬ್ಬರ ನಡುವೆ ಜಗಳ ನಡೆದಿದ್ದು ಸಿಟ್ಟುಗೊಂಡ ಜಾನ್ಸನ್ ಕಟ್ಟಿಗೆಯ ಸೋಂಟೆಯಲ್ಲಿ ತಲೆಗೆ ಹೊಡೆದಿದ್ದಾನೆ. ನೆಲಕ್ಕೆ ಬಿದ್ದ ಸೌಮ್ಯಳನ್ನು ಕೂಡಲೇ ಜಾನ್ಸನ್ ಬೆಳ್ತಂಗಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ಆದರೆ, ಮಂಗಳೂರಿಗೆ ಒಯ್ಯಲು ತಿಳಿಸಿದ್ದು ಅದರಂತೆ ಮಂಗಳೂರಿನತ್ತ ಒಯ್ಯುತ್ತಿದ್ದಾಗಲೇ ಆಕೆ ಮೃತಪಟ್ಟಿದ್ದಾಳೆ.
ಸೌಮ್ಯಾ ಸೋದರ ಫ್ರಾನ್ಸಿಸ್ ದೂರಿನಂತೆ, ಬೆಳ್ತಂಗಡಿ ಪೊಲೀಸರು ದೂರು ದಾಖಲಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Husband Kills wife in Belthangady. The deceased bad been identified as Somya (40) from Kerala. Husband has been arrested by the Belthangady Police.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm