ಬ್ರೇಕಿಂಗ್ ನ್ಯೂಸ್
29-07-26 09:43 pm HK News Desk ಕ್ರೈಂ
ಮಂಗಳೂರು, ಜುಲೈ 29 ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೋರ್ಟ್ ಆವರಣದಲ್ಲಿ ಕೆಲವು ವಕೀಲರು ಸೇರಿಕೊಂಡು ವ್ಯಕ್ತಿಯೊಬ್ಬನಿಗೆ ಹಲ್ಲೆಗೈದ ಆರೋಪ ಕೇಳಿಬಂದಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷನೆಂದು ಹೇಳಿಕೊಳ್ಳುವ ಪ್ರವೀಣಚಂದ್ರ ರಾವ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ.
ಚೆಕ್ ಬೌನ್ಸ್ ಕೇಸ್ ವಿಚಾರದಲ್ಲಿ ಕೋರ್ಟಿಗೆ ಬಂದಿದ್ದ ಪ್ರವೀಣಚಂದ್ರ ರಾವ್, ಕೆಲವು ವಕೀಲರ ವಿರುದ್ಧ ಬಾರ್ ಕೌನ್ಸಿಲ್ ಗೆ ದೂರು ಕೊಡಲು ಅಧ್ಯಕ್ಷ ಜಗದೀಶ ಶೇಣವ ಬಳಿಗೆ ತೆರಳಿದ್ದರು. ಈ ವೇಳೆ, ಚೆಕ್ ಬೌನ್ಸ್ ಕೇಸಿನ ಪ್ರತಿವಾದಿಯ ವಕೀಲ ವಿನಯ್ ಕುಮಾರ್ ಎಂಬವರು ತನ್ನ ಸಂಗಡಿಗರ ಜೊತೆಗೆ ಬಂದು ವಾಗ್ವಾದ ನಡೆಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ, ಬಾರ್ ಕೌನ್ಸಿಲ್ ಬಳಿಯ ಕೋಣೆಯಲ್ಲಿ ಕೂಡಿ ಹಾಕಿ ವಕೀಲರು ಹಲ್ಲೆ ನಡೆಸಿದ್ದಾರೆಂದು ಪ್ರವೀಣಚಂದ್ರ ರಾವ್ ಬಂದರು ಠಾಣೆಗೆ ದೂರು ನೀಡಿದ್ದಾರೆ.

ಜುಲೈ 28ರ ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ತೀವ್ರ ಹಲ್ಲೆಗೀಡಾದ ಪ್ರವೀಣ್ ಅವರ ಮುಖ, ಕುತ್ತಿಗೆಯ ಭಾಗದಲ್ಲಿ ರಕ್ತ ಬಂದು ಊದಿಕೊಂಡಿತ್ತು. ಬಳಿಕ ವೆನ್ಲಾಕ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಬಂದರು ಠಾಣೆಗೆ ದೂರು ನೀಡಿದ್ದರೂ, ಪೊಲೀಸರು ಎಫ್ಐಆರ್ ಮಾಡಿಲ್ಲ. ದೂರಿನಲ್ಲಿ ಹಲ್ಲೆ ಮಾಡಿರುವ ಕೆಲವು ವಕೀಲರ ಹೆಸರನ್ನು ನಮೂದಿಸಲಾಗಿದೆ.
29-07-26 09:54 pm
HK News Staffer
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 10:45 pm
HK News Desk
ಕೋರ್ಟ್ ಆವರಣದಲ್ಲಿ ವಕೀಲರಿಂದಲೇ ವ್ಯಕ್ತಿಯ ಮೇಲೆ ಹಲ್...
29-07-26 09:43 pm
Mangalore crime: ಆರೈಕೆ ನೆಪದಲ್ಲಿ ಬಂದ್ಲು ರಾಕ್ಷಸ...
29-07-26 06:51 pm
ಒಮಾನ್ನಲ್ಲಿ ಕೆಲಸದ ವೇಳೆ ದುರಂತ; ವಾಹನದ ಅಡಿಗೆ ಸಿಲ...
29-07-26 05:27 pm
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ, ನೀಟ್ ಪ್...
29-07-26 01:53 pm