ಬ್ರೇಕಿಂಗ್ ನ್ಯೂಸ್
08-01-21 12:37 pm Headline Karnataka News Network ಕ್ರೈಂ
ಚೆನ್ನೈ, ಜ.8 : ದುಬೈ ರಾಷ್ಟ್ರ ಶಾರ್ಜಾದಿಂದ ಹಿಂದಿರುಗುತ್ತಿದ್ದ ಪ್ರಯಾಣಿಕನೊಬ್ಬನ ಬಳಿ ಇದ್ದ 1.97 ಕೋಟಿ ಮೌಲ್ಯದ 3.72 ಕೆಜಿ ಶುದ್ಧ ಚಿನ್ನವನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈನ ಎಮಿರೇಟ್ಸ್ ಫ್ಲೈಟ್ ಇಕೆ 544 ಮೂಲಕ ಚೆನ್ನೈಗೆ ಆಗಮಿಸಿದ ಪದ್ಮಾ ಬಾಲಾಜಿ(25) ಎಂಬಾತನನ್ನು ತಪಾಸಣೆ ನಡೆಸಿದಾಗ ಆತ ತನ್ನ ಒಳ ಉಡುಪಿನಲ್ಲಿ ಮರೆಮಾಚಿದ್ದ ದೊಡ್ಡ ಕ್ಯಾಡ್ಬರೀಸ್ ಡೈರಿ ಮಿಲ್ಕ್ ಚಾಕ್ಲೇಟ್ ಕಂಡುಬಂದಿದೆ.

ಚಾಕ್ಲೇಟ್ ತೆರೆದು ನೋಡಿದಾಗ 660 ಗ್ರಾಂ ಚಿನ್ನದ ಪೇಸ್ಟ್ ಹೊಂದಿರುವ ಪ್ಲಾಸ್ಟಿಕ್ ಪ್ಯಾಕೆಟ್ ಮೂಲಕ ಸುತ್ತಿಡಲಾಗಿತ್ತು. ಅದರಲ್ಲಿ 28.7 ಲಕ್ಷ ರೂ ಬೆಲೆ ಬಾಳುವ 546 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಆತನಿಂದ ವಶಪಡಿಸಿಕೊಂಡಿದ್ದು ಪ್ರಯಾಣಿಕ ಪದ್ಮ ಬಾಲಾಜಿಯನ್ನು ಬಂಧಿಸಿದ್ದಾರೆ. ಅಲ್ಲದೆ ಬುಧವಾರ ಏರ್ ಇಂಡಿಯಾ ಫ್ಲೈಟ್ ಮೂಲಕ ಆಗಮಿಸಿದ 11 ಮಂದಿ ಪ್ರಯಾಣಿಕರು ತಮ್ಮ ಗುದನಾಳದಲ್ಲಿ ಅಡಗಿಸಿಕೊಂಡಿದ್ದ 12 ಚಿನ್ನದ ಪೇಸ್ಟ್ ಕಟ್ಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊರತೆಗೆದಾಗ 2.15 ಕೆಜಿ ಚಿನ್ನವಾಗಿದ್ದು, ಅದರ ಬೆಲೆ 1.14 ಕೋಟಿ ಆಗಿತ್ತು.
ಶಾರ್ಜಾದಿಂದ ಆಗಮಿಸಿದ 3 ಏರ್ ಅರೇಬಿಯಾ ವಿಮಾನದ ಜಿ 9-471 ಎಂಬ ಪ್ರಯಾಣಿಕನ ಗುದನಾಳದಲ್ಲಿ ಇದ್ದ 831 ಗ್ರಾಂ ತೂಕದ ಐದು ಕಟ್ಟುಗಳ ಚಿನ್ನದ ಪೇಸ್ಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಆತನ ಬಳಿ 685 ಗ್ರಾಂ ಚಿನ್ನವಿದ್ದು, ಇದರ ಬೆಲೆ 36.40 ಲಕ್ಷ ರೂಗಳಾಗಿತ್ತು. ದುಬೈ ಫ್ಲೈಟ್ ಎಫ್ಜೆಡ್ 8517 ಪ್ರಯಾಣಿಕನೊಬ್ಬ ನಿರ್ಗಮಿಸುತ್ತಿದ್ದ ವೇಳೆ ತಡೆಹಿಡಿದು ಪರಿಶೀಲಿಸಿದಾಗ ಆತ ತನ್ನ ಗುದನಾಳದಲ್ಲಿ 401 ಗ್ರಾಂ ತೂಕದ ಎರಡು ಚಿನ್ನದ ಪೇಸ್ಟ್ ಕಟ್ಟುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಹೊರತೆಗೆದಾಗ 18.28 ಲಕ್ಷರೂ ಮೌಲ್ಯದ 347 ಗ್ರಾಂ ಚಿನ್ನ ಸಿಕ್ಕಿತ್ತು.
Customs officials seized a total of 3.72kg of 24K purity gold, valued at Rs.1.97 crore using Dairy Milk Cover, from Dubai and Sharjah returnees.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm