ಬ್ರೇಕಿಂಗ್ ನ್ಯೂಸ್
08-01-21 12:37 pm Headline Karnataka News Network ಕ್ರೈಂ
ಚೆನ್ನೈ, ಜ.8 : ದುಬೈ ರಾಷ್ಟ್ರ ಶಾರ್ಜಾದಿಂದ ಹಿಂದಿರುಗುತ್ತಿದ್ದ ಪ್ರಯಾಣಿಕನೊಬ್ಬನ ಬಳಿ ಇದ್ದ 1.97 ಕೋಟಿ ಮೌಲ್ಯದ 3.72 ಕೆಜಿ ಶುದ್ಧ ಚಿನ್ನವನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈನ ಎಮಿರೇಟ್ಸ್ ಫ್ಲೈಟ್ ಇಕೆ 544 ಮೂಲಕ ಚೆನ್ನೈಗೆ ಆಗಮಿಸಿದ ಪದ್ಮಾ ಬಾಲಾಜಿ(25) ಎಂಬಾತನನ್ನು ತಪಾಸಣೆ ನಡೆಸಿದಾಗ ಆತ ತನ್ನ ಒಳ ಉಡುಪಿನಲ್ಲಿ ಮರೆಮಾಚಿದ್ದ ದೊಡ್ಡ ಕ್ಯಾಡ್ಬರೀಸ್ ಡೈರಿ ಮಿಲ್ಕ್ ಚಾಕ್ಲೇಟ್ ಕಂಡುಬಂದಿದೆ.

ಚಾಕ್ಲೇಟ್ ತೆರೆದು ನೋಡಿದಾಗ 660 ಗ್ರಾಂ ಚಿನ್ನದ ಪೇಸ್ಟ್ ಹೊಂದಿರುವ ಪ್ಲಾಸ್ಟಿಕ್ ಪ್ಯಾಕೆಟ್ ಮೂಲಕ ಸುತ್ತಿಡಲಾಗಿತ್ತು. ಅದರಲ್ಲಿ 28.7 ಲಕ್ಷ ರೂ ಬೆಲೆ ಬಾಳುವ 546 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಆತನಿಂದ ವಶಪಡಿಸಿಕೊಂಡಿದ್ದು ಪ್ರಯಾಣಿಕ ಪದ್ಮ ಬಾಲಾಜಿಯನ್ನು ಬಂಧಿಸಿದ್ದಾರೆ. ಅಲ್ಲದೆ ಬುಧವಾರ ಏರ್ ಇಂಡಿಯಾ ಫ್ಲೈಟ್ ಮೂಲಕ ಆಗಮಿಸಿದ 11 ಮಂದಿ ಪ್ರಯಾಣಿಕರು ತಮ್ಮ ಗುದನಾಳದಲ್ಲಿ ಅಡಗಿಸಿಕೊಂಡಿದ್ದ 12 ಚಿನ್ನದ ಪೇಸ್ಟ್ ಕಟ್ಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊರತೆಗೆದಾಗ 2.15 ಕೆಜಿ ಚಿನ್ನವಾಗಿದ್ದು, ಅದರ ಬೆಲೆ 1.14 ಕೋಟಿ ಆಗಿತ್ತು.
ಶಾರ್ಜಾದಿಂದ ಆಗಮಿಸಿದ 3 ಏರ್ ಅರೇಬಿಯಾ ವಿಮಾನದ ಜಿ 9-471 ಎಂಬ ಪ್ರಯಾಣಿಕನ ಗುದನಾಳದಲ್ಲಿ ಇದ್ದ 831 ಗ್ರಾಂ ತೂಕದ ಐದು ಕಟ್ಟುಗಳ ಚಿನ್ನದ ಪೇಸ್ಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಆತನ ಬಳಿ 685 ಗ್ರಾಂ ಚಿನ್ನವಿದ್ದು, ಇದರ ಬೆಲೆ 36.40 ಲಕ್ಷ ರೂಗಳಾಗಿತ್ತು. ದುಬೈ ಫ್ಲೈಟ್ ಎಫ್ಜೆಡ್ 8517 ಪ್ರಯಾಣಿಕನೊಬ್ಬ ನಿರ್ಗಮಿಸುತ್ತಿದ್ದ ವೇಳೆ ತಡೆಹಿಡಿದು ಪರಿಶೀಲಿಸಿದಾಗ ಆತ ತನ್ನ ಗುದನಾಳದಲ್ಲಿ 401 ಗ್ರಾಂ ತೂಕದ ಎರಡು ಚಿನ್ನದ ಪೇಸ್ಟ್ ಕಟ್ಟುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಹೊರತೆಗೆದಾಗ 18.28 ಲಕ್ಷರೂ ಮೌಲ್ಯದ 347 ಗ್ರಾಂ ಚಿನ್ನ ಸಿಕ್ಕಿತ್ತು.
Customs officials seized a total of 3.72kg of 24K purity gold, valued at Rs.1.97 crore using Dairy Milk Cover, from Dubai and Sharjah returnees.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am