ಬ್ರೇಕಿಂಗ್ ನ್ಯೂಸ್
03-08-26 01:48 pm HK News Staffer ಕ್ರೈಂ
ಉಳ್ಳಾಲ, ಆ.3: ಜಿಒಎಸ್ ಆಫ್ ( ಗ್ರೂಪ್ ಆಪರೇಟೆಡ್ ಸ್ವಿಚ್) ಮಾಡದೆ ವಿದ್ಯುತ್ ಟ್ರಾನ್ಸ್ ಫಾರ್ಮರ್ (ಟಿಸಿ) ಏರಿದ ಮೆಸ್ಕಾಂ ಲೈನ್ ಮೆನ್ ಓರ್ವ ವಿದ್ಯುತ್ ಆಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಟಣ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಅಂಬಿಕಾರೋಡ್ ಪಿಲಾರು ನಿವಾಸಿ ಶೇಖ್ ಝಮೀರ್(49) ಮೃತಪಟ್ಟ ವ್ಯಕ್ತಿ. ಉಚ್ಚಿಲ ನಯಾಪಟ್ಣದ ಟ್ರಾನ್ಸ್ ಫಾರ್ಮರ್ ನಲ್ಲಿ ದೋಷದ ಬಗ್ಗೆ ಮೆಸ್ಕಾಂಗೆ ದೂರು ಬಂದ ಹಿನ್ನೆಲೆಯಲ್ಲಿ ಶೇಖ್ ಝಮೀರ್ ಹಾಗೂ ಸಹೋದ್ಯೋಗಿ ಸಂಗಪ್ಪ ಎಂಬವರು ಇಂದು ಬೆಳಗ್ಗೆ ಸ್ಥಳಕ್ಕೆ ದುರಸ್ತಿಗೆ ಹೋಗಿದ್ದ ವೇಳೆ ಘಟನೆ ಸಂಭವಿಸಿದೆ. ಜಿಒಎಸ್ ಆಫ್ ಆಗಿದೆಯೆಂದು ಗ್ರಹಿಸಿ ಟ್ರಾನ್ಸ್ ಫಾರ್ಮರ್ ಏರಿದ ಝಮೀರ್ ವಿದ್ಯುತ್ ಆಘಾತಕ್ಕೊಳಗಾಗಿ ಕೆಳಗೆಸೆಯಲ್ಪಟ್ಟಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಝಮೀರನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.
ಮೃತ ಝಮೀರ್ ಪತ್ನಿ ಮತ್ತು ಓರ್ವ ಹೆಣ್ಣು ಮಗಳನ್ನ ಅಗಲಿದ್ದಾರೆ.
03-08-26 01:46 pm
HK News Staffer
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm