ಬ್ರೇಕಿಂಗ್ ನ್ಯೂಸ್
09-01-21 10:33 am Mangalore Correspondent ಕ್ರೈಂ
ಉಳ್ಳಾಲ, ಜ.9: ತೊಕ್ಕೊಟ್ಟು ಒಳಪೇಟೆಯಲ್ಲಿ ರೈಲ್ವೇ ಇಲಾಖೆಯ ಪ್ರದೇಶದಲ್ಲಿ ಅಕ್ರಮವಾಗಿ ವಹಿವಾಟು ನಡೆಸುತ್ತಿದ್ದರೆನ್ನಲಾಗಿದ್ದ ಮೂರು ಬೀಫ್ ಸ್ಟಾಲ್ ಗಳಿಗೆ ಕಿಡಿಗೇಡಿಗಳು ನಿನ್ನೆ ರಾತ್ರಿ ಬೆಂಕಿ ಕೊಟ್ಟಿದ್ದಾರೆ.


ಖಾದರ್, ಅಬ್ದುಲ್ಲ, ಹನೀಪ್ ಎಂಬವರಿಗೆ ಸೇರಿದ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಾಕಲಾಗಿದೆ. ಒಳಪೇಟೆಯಲ್ಲಿ ಹಳೆಯ ಮಾರುಕಟ್ಟೆ ಇದ್ದ ಸಂದರ್ಭದಲ್ಲಿ ಈ 3 ಸ್ಟಾಲ್ ಗಳು ಮಾರುಕಟ್ಟೆ ಒಳಗಡೆ ವಹಿವಾಟು ನಡೆಸುತ್ತಿದ್ದವು. ಇದೀಗ ಹಳೆ ಮಾರುಕಟ್ಟೆ ನವೀಕರಣ ಕಾಮಗಾರಿ ನಡೆಯುತ್ತಿದ್ದು ಮೂರು ಭೀಪ್ ಸ್ಟಾಲ್ ಗಳು ಮಾರುಕಟ್ಟೆಯ ಪಕ್ಕದ ರೈಲ್ವೇ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ವಹಿವಾಟು ನಡೆಸುತ್ತಿದ್ದವೆನ್ನಲಾಗಿದೆ.



ಅಕ್ರಮ ಭೀಪ್ ಸ್ಟಾಲ್ ಗಳನ್ನು ಕೂಡಲೇ ತೆರವುಗೊಳಿಸಬೇಕೆಂದು ಎರಡು ದಿವಸಗಳ ಹಿಂದಷ್ಟೆ ವಿಶ್ವ ಹಿಂದು ಪರಿಷತ್, ಬಜರಂಗದಳದ ಪ್ರಮುಖರು ಉಳ್ಳಾಲ ನಗರಸಭೆ ಆಯುಕ್ತರು ಮತ್ತು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಕಿಡಿಗೇಡಿಗಳು ಬೀಫ್ ಸ್ಟಾಲ್ ಗಳಿಗೆ ನಿನ್ನೆ ರಾತ್ರಿ ಬೆಂಕಿ ನೀಡಿದ್ದು ,ಈ ಬಗ್ಗೆ ಭೀಪ್ ಸ್ಟಾಲ್ ಮಾಲಕರು ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
Miscreants set fire to illegal Beefs Shops in Thokottu in Mangalore. Two days back Hindu Pro activists had warned of demolishing shops.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm