ಬ್ರೇಕಿಂಗ್ ನ್ಯೂಸ್
09-01-21 10:33 am Mangalore Correspondent ಕ್ರೈಂ
ಉಳ್ಳಾಲ, ಜ.9: ತೊಕ್ಕೊಟ್ಟು ಒಳಪೇಟೆಯಲ್ಲಿ ರೈಲ್ವೇ ಇಲಾಖೆಯ ಪ್ರದೇಶದಲ್ಲಿ ಅಕ್ರಮವಾಗಿ ವಹಿವಾಟು ನಡೆಸುತ್ತಿದ್ದರೆನ್ನಲಾಗಿದ್ದ ಮೂರು ಬೀಫ್ ಸ್ಟಾಲ್ ಗಳಿಗೆ ಕಿಡಿಗೇಡಿಗಳು ನಿನ್ನೆ ರಾತ್ರಿ ಬೆಂಕಿ ಕೊಟ್ಟಿದ್ದಾರೆ.


ಖಾದರ್, ಅಬ್ದುಲ್ಲ, ಹನೀಪ್ ಎಂಬವರಿಗೆ ಸೇರಿದ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಾಕಲಾಗಿದೆ. ಒಳಪೇಟೆಯಲ್ಲಿ ಹಳೆಯ ಮಾರುಕಟ್ಟೆ ಇದ್ದ ಸಂದರ್ಭದಲ್ಲಿ ಈ 3 ಸ್ಟಾಲ್ ಗಳು ಮಾರುಕಟ್ಟೆ ಒಳಗಡೆ ವಹಿವಾಟು ನಡೆಸುತ್ತಿದ್ದವು. ಇದೀಗ ಹಳೆ ಮಾರುಕಟ್ಟೆ ನವೀಕರಣ ಕಾಮಗಾರಿ ನಡೆಯುತ್ತಿದ್ದು ಮೂರು ಭೀಪ್ ಸ್ಟಾಲ್ ಗಳು ಮಾರುಕಟ್ಟೆಯ ಪಕ್ಕದ ರೈಲ್ವೇ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ವಹಿವಾಟು ನಡೆಸುತ್ತಿದ್ದವೆನ್ನಲಾಗಿದೆ.



ಅಕ್ರಮ ಭೀಪ್ ಸ್ಟಾಲ್ ಗಳನ್ನು ಕೂಡಲೇ ತೆರವುಗೊಳಿಸಬೇಕೆಂದು ಎರಡು ದಿವಸಗಳ ಹಿಂದಷ್ಟೆ ವಿಶ್ವ ಹಿಂದು ಪರಿಷತ್, ಬಜರಂಗದಳದ ಪ್ರಮುಖರು ಉಳ್ಳಾಲ ನಗರಸಭೆ ಆಯುಕ್ತರು ಮತ್ತು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಕಿಡಿಗೇಡಿಗಳು ಬೀಫ್ ಸ್ಟಾಲ್ ಗಳಿಗೆ ನಿನ್ನೆ ರಾತ್ರಿ ಬೆಂಕಿ ನೀಡಿದ್ದು ,ಈ ಬಗ್ಗೆ ಭೀಪ್ ಸ್ಟಾಲ್ ಮಾಲಕರು ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
Miscreants set fire to illegal Beefs Shops in Thokottu in Mangalore. Two days back Hindu Pro activists had warned of demolishing shops.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am