ಬ್ರೇಕಿಂಗ್ ನ್ಯೂಸ್
31-08-26 07:10 pm HK News Staffer ಕ್ರೈಂ
ಮಂಗಳೂರು, ಆ.31: ತನ್ನ ಗಂಡನ ಮರಣಾನಂತರದ ಪಿಂಚಣಿ ಮಂಜೂರಾತಿ ಮಾಡದೆ ನಿರ್ಲಕ್ಷ ತೋರಿದ್ದಾರೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ವಿರುದ್ದ ಸಂತ್ರಸ್ತ ಮಹಿಳೆಯೊಬ್ಬರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ.
ಬಂಟ್ವಾಳದ ಎಸ್.ವಿ.ಎಸ್. ಅನುದಾನಿತ ಕಾಲೇಜಿನಲ್ಲಿ ಪರಿಚಾರಕರಾಗಿ ಕೆಲಸ ಮಾಡುತ್ತಿದ್ದ ಕಾಂತಪ್ಪ ಅವರು 5-2-2023ರಲ್ಲಿ ಕರ್ತವ್ಯ ಸಂದರ್ಭದಲ್ಲಿ ಮರಣ ಹೊಂದಿದ್ದು ಸದ್ರಿ ಕುಟುಂಬಕ್ಕೆ ಪಿಂಚಣಿ ಮತ್ತು ಇತರ ಆರ್ಥಿಕ ಸೌಲಭ್ಯಗಳನ್ನು ಅವರ ಪತ್ನಿಗೆ ನೀಡಬೇಕಾಗಿತ್ತು. ಈ ಬಗ್ಗೆ ಮೃತ ಕಾಂತಪ್ಪ ಅವರ ಪತ್ನಿ ಗಿರಿಜಾ ಕಾಲೇಜು ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳಿಗೆ ದೂರು ನೀಡಿದ್ದರು. ಕಾಲೇಜು ಶಿಕ್ಷಣ ಆಯುಕ್ತರ ಕಚೇರಿಯು 2025ರ ನವೆಂಬರ್ 14ರಂದು ಪ್ರಕರಣವನ್ನು ನಿಯಮಾನುಸಾರ ಪರಿಶೀಲಿಸಿ ಪಿಂಚಣಿ ಪ್ರಸ್ತಾವನೆ ಹಾಗೂ ಸೇವಾ ಪುಸ್ತಕವನ್ನು ಮರು ಟಪ್ಪಾಲಿನಲ್ಲಿ ಸಲ್ಲಿಸುವಂತೆ ಜಂಟಿ ನಿರ್ದೇಶಕರಾದ ಡಾ.ಕವಿತಾ ಅವರಿಗೆ ನಿರ್ದೇಶನ ನೀಡಿತ್ತು.
ಆದರೆ ಮಂಗಳೂರಿನ ಜಂಟಿ ನಿರ್ದೇಶಕರಾದ ಕವಿತಾ ಅವರು ಈ ಬಗ್ಗೆ ಕ್ರಮ ವಹಿಸದೆ ನಿರ್ಲಕ್ಷ್ಯ ತೋರಿದ್ದರು. ಇದರಿಂದ ನೊಂದ ಗಿರಿಜಾ ಅವರು ಲೋಕಾಯುಕ್ತದಲ್ಲಿ ದೂರು ಸಲ್ಲಿಸಿದ್ದಾರೆ.
31-08-26 08:29 pm
HK News Staffer
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
31-08-26 11:04 pm
HK News Staffer
ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಕರಾವಳ...
31-08-26 07:12 pm
ಪ್ರಿಯಾಂಕ್ ಖರ್ಗೆ ಮೇಲೆ 9 ಕೇಸ್ ಇದೆ, ಅವರ ಮೇಲೆ ರೌಡ...
31-08-26 06:07 pm
ಮಂಗಳೂರಿನಲ್ಲಿ ಆಟೋ ದರ ಪರಿಷ್ಕರಣೆ ; ಕನಿಷ್ಠ ದರ 40...
31-08-26 05:09 pm
ಮಧ್ಯರಾತ್ರಿ ಅಪಾರ್ಟ್ಮೆಂಟ್ ಲಿಫ್ಟ್ನಲ್ಲಿ ಸಿಲುಕಿದ...
31-08-26 04:19 pm
31-08-26 09:50 pm
HK News Staffer
ಮೃತ ಗಂಡನ ಪಿಂಚಣಿ ನೀಡದೆ ನಿರ್ಲಕ್ಷ್ಯ ; ಮಂಗಳೂರಿನ ಕ...
31-08-26 07:10 pm
ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ; ಡ್ರಾಪ್ ನೀ...
31-08-26 03:48 pm
ಮಂಗಳೂರಿನ ‘ಸುರಕ್ಷಾ’ ಆಂಬುಲೆನ್ಸ್ ಚಾಲಕ ಕುಡಿದು ಫುಲ...
31-08-26 01:49 pm
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm