ಬ್ರೇಕಿಂಗ್ ನ್ಯೂಸ್
09-01-21 01:31 pm Headline Karnataka News Network ಕ್ರೈಂ
ರಾಂಚಿ, ಜ.9: ಉತ್ತರ ಪ್ರದೇಶದಲ್ಲಿ 50 ವರ್ಷದ ಅಂಗನವಾಡಿ ಕಾರ್ಯಕರ್ತೆಯನ್ನು ಸಾಮೂಹಿಕ ಅತ್ಯಾಚಾರಗೈದು ಬರ್ಬರ ಹತ್ಯೆ ನಡೆಸಿದ ಪ್ರಕರಣದ ಬೆನ್ನಲ್ಲೇ ಜಾರ್ಖಂಡ್ ನಲ್ಲೂ ಅಂಥದ್ದೇ ರೀತಿಯ ಘಟನೆ ಬೆಳಕಿಗೆ ಬಂದಿದೆ.
50 ವರ್ಷದ ವಿಧವೆ ಮಹಿಳೆಯ ಮನೆಗೆ ನುಗ್ಗಿ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಕೆಯ ಗುಪ್ತಾಂಗಕ್ಕೆ ಸ್ಟೀಲ್ ಲೋಟ ತುರುಕಿ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಜಾರ್ಖಂಡ್ ರಾಜ್ಯದ ಛಾತ್ರ ಜಿಲ್ಲೆಯ ಕೋಬ್ನಾ ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆ ಸಂಬಂಧ ಹಂಟರ್ ಗಂಜ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಳೆ ಜಗಳವನ್ನೇ ಮುಂದಿಟ್ಟು ಮಹಿಳೆಯ ಜೊತೆ ಗುರುವಾರ ರಾತ್ರಿ ಜಗಳ ತೆಗೆದಿದ್ದ ಮೂವರು, ಮಾತಿಗೆ ಮಾತು ಬೆಳೆದು ಆಕೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಡಿಐಜಿ ಅಮೋಲ್ ಹೋಂಕಾರ್ ತಿಳಿಸಿದ್ದಾರೆ.
ಈ ಹಿಂದೆ ಮೇಕೆ ವಿಷಯಕ್ಕೆ ಜಗಳವಾಗಿತ್ತು. ನನ್ನ ಮನೆ ಸಮೀಪ ಗುರುವಾರ ರಾತ್ರಿ ಜಮೀನಿಗೆ ತೆರಳಿದ್ದ ಸಂದರ್ಭ ಮತ್ತೆ ಜಗಳಕ್ಕೆ ಬಂದಿದ್ದಾರೆ. ಮೂವರು ಸೇರಿ ಅತ್ಯಾಚಾರ ನಡೆಸಿದ್ದು ಗುಪ್ತಾಂಗಕ್ಕೆ ಲೋಟ ತುರುಕಿ ಹಿಂಸೆ ನೀಡಿದ್ದಾರೆ ಎಂದು ಮಹಿಳೆ ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಾರೆ.
ವಿಧವೆ ಮಹಿಳೆ ಒಬ್ಬಂಟಿಯಾಗಿ ವಾಸವಿದ್ದು ಆಕೆಯ ಮನೆಯಲ್ಲೇ ಕೃತ್ಯ ನಡೆಸಿದ್ದಾರೆ. ಆಕೆಯನ್ನು ಬಳಿಕ ನೆರೆಹೊರೆಯವರು ಸೇರಿ ಆಸ್ಪತ್ರೆಗೆ ದಾಖಲಿಸಿದ್ದು, ಮಹಿಳೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಇದೇ ರೀತಿಯ ಘಟನೆ ವಾರದ ಹಿಂದೆ ನಡೆದಿದ್ದು 50 ವರ್ಷದ ಅಂಗನವಾಡಿ ಕಾರ್ಯಕರ್ತೆ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಅರ್ಚಕ ಸೇರಿ ನಾಲ್ವರು ಅತ್ಯಾಚಾರಗೈದು ಗುಪ್ತಾಂಗಕ್ಕೆ ರಾಡ್ ಹಾಕಿ ಕೊಲೆಗೈದಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am