ಬ್ರೇಕಿಂಗ್ ನ್ಯೂಸ್
03-09-26 05:21 pm HK News Staffer ಕ್ರೈಂ
ಬೆಂಗಳೂರು, ಸೆ.3: ಇತ್ತೀಚೆಗೆ ಬೆಳಗಾವಿಯ ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ ಮೂಲಕ ರಾಜ್ಯಾದ್ಯಂತ ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ ಐ ಜಯಶ್ರೀ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಹಿಂಡಲಗಾ ಜೈಲಿನಲ್ಲಿದ್ದ ರೌಡಿಶೀಟರ್ ಜೊತೆಗೆ ಅಕ್ರಮ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಜಯಶ್ರೀ ಅವರನ್ನು ಇಲಾಖಾ ವಿಚಾರಣೆ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ. ಆಂತರಿಕ ಭದ್ರತಾ ವಿಭಾಗದ ಐಜಿಪಿ ಕೆ. ತ್ಯಾಗರಾಜನ್ ಅಮಾನತು ಆದೇಶ ಹೊರಡಿಸಿದ್ದಾರೆ
ತುಮಕೂರಿನ ಕುಣಿಗಲ್ ಮೂಲದ, ಬೆಳಗಾವಿ ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿ ಸಾಯಿಕುಮಾರ್ ಅಲಿಯಾಸ್ ಸುರೇಶ್ ಎಂಬಾತನೊಂದಿಗೆ ಪಿಎಸ್ಐ ಜಯಶ್ರೀ ಅವರು ವೀಡಿಯೋ ಕಾಲ್ ಹಾಗೂ ಅಕ್ರಮ ಸಂಪರ್ಕ ಹೊಂದಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಜೈಲಿನಲ್ಲಿದ್ದ ಕೈದಿಗೆ ಮೊಬೈಲ್ ಒದಗಿಸಿ, ಆತನೊಂದಿಗೆ ವೀಡಿಯೋ ಕಾಲ್ ಮೂಲಕ ಅಶ್ಲೀಲವಾಗಿ ವರ್ತಿಸಿರುವ ವೀಡಿಯೋಗಳು ಮತ್ತು ಆಡಿಯೋ ಕ್ಲಿಪ್ಗಳು ಇತ್ತೀಚೆಗೆ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಕೈದಿಯ ಬ್ಯಾಂಕ್ ಖಾತೆ ಹಾಗೂ ಆತನ ತಾಯಿಯ ಮೂಲಕ ಹಂತ ಹಂತವಾಗಿ ಹಣ ವರ್ಗಾವಣೆ ಮಾಡಿಸಿಕೊಂಡಿರುವುದು ಮತ್ತು ಕೈದಿಗೆ ಸೇರಿದ ಸ್ಕೂಟರ್ ಹಾಗೂ ಸ್ವಿಫ್ಟ್ ಕಾರನ್ನು ಜಯಶ್ರೀ ತನ್ನ ಹೆಸರಿಗೆ ಮಾಡಿಸಿಕೊಂಡಿರುವ ಚಾಟ್ಗಳು ಪತ್ತೆಯಾಗಿದ್ದವು. ಸಚಿವ ಪ್ರಿಯಾಂಕ್ ಖರ್ಗೆ ಅವರ ಸೂಚನೆ ಮೇರೆಗೆ ಇಲಾಖೆಯಿಂದ ಆಂತರಿಕ ತನಿಖೆ ನಡೆಸಿದ್ದು ಮೇಲ್ನೋಟಕ್ಕೆ ಕರ್ತವ್ಯ ಲೋಪ, ಅಶಿಸ್ತು ಮತ್ತು ಅಧಿಕಾರ ದುರುಪಯೋಗ ಸಾಬೀತಾದ ಹಿನ್ನೆಲೆಯಲ್ಲಿ ಅಮಾನತು ಕ್ರಮ ಕೈಗೊಳ್ಳಲಾಗಿದೆ.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
03-09-26 07:27 pm
HK News Staffer
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
03-09-26 10:19 pm
HK News Staffer
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
03-09-26 09:51 pm
HK News Staffer
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm
ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ...
03-09-26 05:21 pm
ನೀಟ್ ಪರೀಕ್ಷೆ ಅಕ್ರಮ ; ಸುನಿಲ್ ಕುಮಾರ್ ರಾಜೀನಾಮೆಗೆ...
02-09-26 07:18 pm