ಬ್ರೇಕಿಂಗ್ ನ್ಯೂಸ್
11-01-21 10:42 am Udupi Correspondent ಕ್ರೈಂ
Photo credits : Representative Image
ಉಡುಪಿ, ಜ.11 : ಪೊಲೀಸರ ಸೋಗಿನಲ್ಲಿ ಅಪರಿಚಿತರಿಬ್ಬರು ಮಹಿಳೆಯೊಬ್ಬರ ಚಿನ್ನಾಭರಣ ದೋಚಿರುವ ಘಟನೆ ಅಂಬಲಪಾಡಿಯ ಶ್ಯಾಮಿಲಿ ಹಾಲ್ ಸಮೀಪ ನಡೆದಿದೆ.
ಅಂಬಲಪಾಡಿ ನಿವಾಸಿ ವಸಂತಿ(47) ಎಂಬವರು ಹಾಲ್ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕ್ ನೊಂದಿಗೆ ನಿಂತುಕೊಂಡಿದ್ದರು. ಮಹಿಳೆಯನ್ನು ತಡೆದ ಅವರು, ನಾವು ಪೊಲೀಸರು, ಮುಂದೆ ಕಳ್ಳರು ಮಹಿಳೆಗೆ ಚೂರಿ ತೋರಿಸಿ ಚಿನ್ನದ ಸರ ತೆಗೆದು ಕೊಂಡು ಹೋಗಿದ್ದಾರೆ. ನಿಮ್ಮ ಚಿನ್ನಾಭರಣಗಳನ್ನು ತೆಗೆದು ಕೊಡಿ, ಪೇಪರ್ನಲ್ಲಿ ಕಟ್ಟಿಕೊಡುತ್ತೇನೆ ಎಂದು ನಂಬಿಸಿದರು.
ಅದರಂತೆ ವಸಂತಿ ತನ್ನಲ್ಲಿದ್ದ 40,000 ರೂ. ಮೌಲ್ಯದ ಮುಕ್ಕಾಲು ಪವನ್ ಚಿನ್ನದ ಸರ ಹಾಗೂ ಅರ್ಧ ಪವನ್ ತೂಕದ ಎರಡು ಚಿನ್ನದ ಬಳೆಗಳನ್ನು ಅವರಿಗೆ ನೀಡಿದರು. ಅವರು ಅದನ್ನು ಪೇಪರ್ ನಲ್ಲಿ ಸುತ್ತಿ ವಾಪಸು ಕೊಟ್ಟಿದ್ದು ಬೈಕಿನಲ್ಲಿ ಹೋದರೆನ್ನಲಾಗಿದೆ. ಆದರೆ, ಕೆಲಹೊತ್ತಿನ ಬಳಿಕ ಅನುಮಾನಗೊಂಡ ವಸಂತಿ ಪೇಪರ್ ಬಿಡಿಸಿ ನೋಡಿದ್ದು ಅದರಲ್ಲಿ ಐದು ನಕಲಿ ಬಳೆಗಳಿದ್ದವು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Bike Brone Chain Snatachers loot gold from a woman stating they are police and escape from the spot.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm