ಬ್ರೇಕಿಂಗ್ ನ್ಯೂಸ್
11-01-21 10:42 am Udupi Correspondent ಕ್ರೈಂ
Photo credits : Representative Image
ಉಡುಪಿ, ಜ.11 : ಪೊಲೀಸರ ಸೋಗಿನಲ್ಲಿ ಅಪರಿಚಿತರಿಬ್ಬರು ಮಹಿಳೆಯೊಬ್ಬರ ಚಿನ್ನಾಭರಣ ದೋಚಿರುವ ಘಟನೆ ಅಂಬಲಪಾಡಿಯ ಶ್ಯಾಮಿಲಿ ಹಾಲ್ ಸಮೀಪ ನಡೆದಿದೆ.
ಅಂಬಲಪಾಡಿ ನಿವಾಸಿ ವಸಂತಿ(47) ಎಂಬವರು ಹಾಲ್ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕ್ ನೊಂದಿಗೆ ನಿಂತುಕೊಂಡಿದ್ದರು. ಮಹಿಳೆಯನ್ನು ತಡೆದ ಅವರು, ನಾವು ಪೊಲೀಸರು, ಮುಂದೆ ಕಳ್ಳರು ಮಹಿಳೆಗೆ ಚೂರಿ ತೋರಿಸಿ ಚಿನ್ನದ ಸರ ತೆಗೆದು ಕೊಂಡು ಹೋಗಿದ್ದಾರೆ. ನಿಮ್ಮ ಚಿನ್ನಾಭರಣಗಳನ್ನು ತೆಗೆದು ಕೊಡಿ, ಪೇಪರ್ನಲ್ಲಿ ಕಟ್ಟಿಕೊಡುತ್ತೇನೆ ಎಂದು ನಂಬಿಸಿದರು.
ಅದರಂತೆ ವಸಂತಿ ತನ್ನಲ್ಲಿದ್ದ 40,000 ರೂ. ಮೌಲ್ಯದ ಮುಕ್ಕಾಲು ಪವನ್ ಚಿನ್ನದ ಸರ ಹಾಗೂ ಅರ್ಧ ಪವನ್ ತೂಕದ ಎರಡು ಚಿನ್ನದ ಬಳೆಗಳನ್ನು ಅವರಿಗೆ ನೀಡಿದರು. ಅವರು ಅದನ್ನು ಪೇಪರ್ ನಲ್ಲಿ ಸುತ್ತಿ ವಾಪಸು ಕೊಟ್ಟಿದ್ದು ಬೈಕಿನಲ್ಲಿ ಹೋದರೆನ್ನಲಾಗಿದೆ. ಆದರೆ, ಕೆಲಹೊತ್ತಿನ ಬಳಿಕ ಅನುಮಾನಗೊಂಡ ವಸಂತಿ ಪೇಪರ್ ಬಿಡಿಸಿ ನೋಡಿದ್ದು ಅದರಲ್ಲಿ ಐದು ನಕಲಿ ಬಳೆಗಳಿದ್ದವು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Bike Brone Chain Snatachers loot gold from a woman stating they are police and escape from the spot.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 05:38 pm
HK News Desk
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm