ಬ್ರೇಕಿಂಗ್ ನ್ಯೂಸ್
11-01-21 10:42 am Udupi Correspondent ಕ್ರೈಂ
Photo credits : Representative Image
ಉಡುಪಿ, ಜ.11 : ಪೊಲೀಸರ ಸೋಗಿನಲ್ಲಿ ಅಪರಿಚಿತರಿಬ್ಬರು ಮಹಿಳೆಯೊಬ್ಬರ ಚಿನ್ನಾಭರಣ ದೋಚಿರುವ ಘಟನೆ ಅಂಬಲಪಾಡಿಯ ಶ್ಯಾಮಿಲಿ ಹಾಲ್ ಸಮೀಪ ನಡೆದಿದೆ.
ಅಂಬಲಪಾಡಿ ನಿವಾಸಿ ವಸಂತಿ(47) ಎಂಬವರು ಹಾಲ್ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕ್ ನೊಂದಿಗೆ ನಿಂತುಕೊಂಡಿದ್ದರು. ಮಹಿಳೆಯನ್ನು ತಡೆದ ಅವರು, ನಾವು ಪೊಲೀಸರು, ಮುಂದೆ ಕಳ್ಳರು ಮಹಿಳೆಗೆ ಚೂರಿ ತೋರಿಸಿ ಚಿನ್ನದ ಸರ ತೆಗೆದು ಕೊಂಡು ಹೋಗಿದ್ದಾರೆ. ನಿಮ್ಮ ಚಿನ್ನಾಭರಣಗಳನ್ನು ತೆಗೆದು ಕೊಡಿ, ಪೇಪರ್ನಲ್ಲಿ ಕಟ್ಟಿಕೊಡುತ್ತೇನೆ ಎಂದು ನಂಬಿಸಿದರು.
ಅದರಂತೆ ವಸಂತಿ ತನ್ನಲ್ಲಿದ್ದ 40,000 ರೂ. ಮೌಲ್ಯದ ಮುಕ್ಕಾಲು ಪವನ್ ಚಿನ್ನದ ಸರ ಹಾಗೂ ಅರ್ಧ ಪವನ್ ತೂಕದ ಎರಡು ಚಿನ್ನದ ಬಳೆಗಳನ್ನು ಅವರಿಗೆ ನೀಡಿದರು. ಅವರು ಅದನ್ನು ಪೇಪರ್ ನಲ್ಲಿ ಸುತ್ತಿ ವಾಪಸು ಕೊಟ್ಟಿದ್ದು ಬೈಕಿನಲ್ಲಿ ಹೋದರೆನ್ನಲಾಗಿದೆ. ಆದರೆ, ಕೆಲಹೊತ್ತಿನ ಬಳಿಕ ಅನುಮಾನಗೊಂಡ ವಸಂತಿ ಪೇಪರ್ ಬಿಡಿಸಿ ನೋಡಿದ್ದು ಅದರಲ್ಲಿ ಐದು ನಕಲಿ ಬಳೆಗಳಿದ್ದವು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Bike Brone Chain Snatachers loot gold from a woman stating they are police and escape from the spot.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am