ಬ್ರೇಕಿಂಗ್ ನ್ಯೂಸ್
11-01-21 10:42 am Udupi Correspondent ಕ್ರೈಂ
Photo credits : Representative Image
ಉಡುಪಿ, ಜ.11 : ಪೊಲೀಸರ ಸೋಗಿನಲ್ಲಿ ಅಪರಿಚಿತರಿಬ್ಬರು ಮಹಿಳೆಯೊಬ್ಬರ ಚಿನ್ನಾಭರಣ ದೋಚಿರುವ ಘಟನೆ ಅಂಬಲಪಾಡಿಯ ಶ್ಯಾಮಿಲಿ ಹಾಲ್ ಸಮೀಪ ನಡೆದಿದೆ.
ಅಂಬಲಪಾಡಿ ನಿವಾಸಿ ವಸಂತಿ(47) ಎಂಬವರು ಹಾಲ್ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕ್ ನೊಂದಿಗೆ ನಿಂತುಕೊಂಡಿದ್ದರು. ಮಹಿಳೆಯನ್ನು ತಡೆದ ಅವರು, ನಾವು ಪೊಲೀಸರು, ಮುಂದೆ ಕಳ್ಳರು ಮಹಿಳೆಗೆ ಚೂರಿ ತೋರಿಸಿ ಚಿನ್ನದ ಸರ ತೆಗೆದು ಕೊಂಡು ಹೋಗಿದ್ದಾರೆ. ನಿಮ್ಮ ಚಿನ್ನಾಭರಣಗಳನ್ನು ತೆಗೆದು ಕೊಡಿ, ಪೇಪರ್ನಲ್ಲಿ ಕಟ್ಟಿಕೊಡುತ್ತೇನೆ ಎಂದು ನಂಬಿಸಿದರು.
ಅದರಂತೆ ವಸಂತಿ ತನ್ನಲ್ಲಿದ್ದ 40,000 ರೂ. ಮೌಲ್ಯದ ಮುಕ್ಕಾಲು ಪವನ್ ಚಿನ್ನದ ಸರ ಹಾಗೂ ಅರ್ಧ ಪವನ್ ತೂಕದ ಎರಡು ಚಿನ್ನದ ಬಳೆಗಳನ್ನು ಅವರಿಗೆ ನೀಡಿದರು. ಅವರು ಅದನ್ನು ಪೇಪರ್ ನಲ್ಲಿ ಸುತ್ತಿ ವಾಪಸು ಕೊಟ್ಟಿದ್ದು ಬೈಕಿನಲ್ಲಿ ಹೋದರೆನ್ನಲಾಗಿದೆ. ಆದರೆ, ಕೆಲಹೊತ್ತಿನ ಬಳಿಕ ಅನುಮಾನಗೊಂಡ ವಸಂತಿ ಪೇಪರ್ ಬಿಡಿಸಿ ನೋಡಿದ್ದು ಅದರಲ್ಲಿ ಐದು ನಕಲಿ ಬಳೆಗಳಿದ್ದವು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Bike Brone Chain Snatachers loot gold from a woman stating they are police and escape from the spot.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am