ಬ್ರೇಕಿಂಗ್ ನ್ಯೂಸ್
11-01-21 10:42 am Udupi Correspondent ಕ್ರೈಂ
Photo credits : Representative Image
ಉಡುಪಿ, ಜ.11 : ಪೊಲೀಸರ ಸೋಗಿನಲ್ಲಿ ಅಪರಿಚಿತರಿಬ್ಬರು ಮಹಿಳೆಯೊಬ್ಬರ ಚಿನ್ನಾಭರಣ ದೋಚಿರುವ ಘಟನೆ ಅಂಬಲಪಾಡಿಯ ಶ್ಯಾಮಿಲಿ ಹಾಲ್ ಸಮೀಪ ನಡೆದಿದೆ.
ಅಂಬಲಪಾಡಿ ನಿವಾಸಿ ವಸಂತಿ(47) ಎಂಬವರು ಹಾಲ್ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕ್ ನೊಂದಿಗೆ ನಿಂತುಕೊಂಡಿದ್ದರು. ಮಹಿಳೆಯನ್ನು ತಡೆದ ಅವರು, ನಾವು ಪೊಲೀಸರು, ಮುಂದೆ ಕಳ್ಳರು ಮಹಿಳೆಗೆ ಚೂರಿ ತೋರಿಸಿ ಚಿನ್ನದ ಸರ ತೆಗೆದು ಕೊಂಡು ಹೋಗಿದ್ದಾರೆ. ನಿಮ್ಮ ಚಿನ್ನಾಭರಣಗಳನ್ನು ತೆಗೆದು ಕೊಡಿ, ಪೇಪರ್ನಲ್ಲಿ ಕಟ್ಟಿಕೊಡುತ್ತೇನೆ ಎಂದು ನಂಬಿಸಿದರು.
ಅದರಂತೆ ವಸಂತಿ ತನ್ನಲ್ಲಿದ್ದ 40,000 ರೂ. ಮೌಲ್ಯದ ಮುಕ್ಕಾಲು ಪವನ್ ಚಿನ್ನದ ಸರ ಹಾಗೂ ಅರ್ಧ ಪವನ್ ತೂಕದ ಎರಡು ಚಿನ್ನದ ಬಳೆಗಳನ್ನು ಅವರಿಗೆ ನೀಡಿದರು. ಅವರು ಅದನ್ನು ಪೇಪರ್ ನಲ್ಲಿ ಸುತ್ತಿ ವಾಪಸು ಕೊಟ್ಟಿದ್ದು ಬೈಕಿನಲ್ಲಿ ಹೋದರೆನ್ನಲಾಗಿದೆ. ಆದರೆ, ಕೆಲಹೊತ್ತಿನ ಬಳಿಕ ಅನುಮಾನಗೊಂಡ ವಸಂತಿ ಪೇಪರ್ ಬಿಡಿಸಿ ನೋಡಿದ್ದು ಅದರಲ್ಲಿ ಐದು ನಕಲಿ ಬಳೆಗಳಿದ್ದವು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Bike Brone Chain Snatachers loot gold from a woman stating they are police and escape from the spot.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm