ಬ್ರೇಕಿಂಗ್ ನ್ಯೂಸ್
11-01-21 10:42 am Udupi Correspondent ಕ್ರೈಂ
Photo credits : Representative Image
ಉಡುಪಿ, ಜ.11 : ಪೊಲೀಸರ ಸೋಗಿನಲ್ಲಿ ಅಪರಿಚಿತರಿಬ್ಬರು ಮಹಿಳೆಯೊಬ್ಬರ ಚಿನ್ನಾಭರಣ ದೋಚಿರುವ ಘಟನೆ ಅಂಬಲಪಾಡಿಯ ಶ್ಯಾಮಿಲಿ ಹಾಲ್ ಸಮೀಪ ನಡೆದಿದೆ.
ಅಂಬಲಪಾಡಿ ನಿವಾಸಿ ವಸಂತಿ(47) ಎಂಬವರು ಹಾಲ್ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕ್ ನೊಂದಿಗೆ ನಿಂತುಕೊಂಡಿದ್ದರು. ಮಹಿಳೆಯನ್ನು ತಡೆದ ಅವರು, ನಾವು ಪೊಲೀಸರು, ಮುಂದೆ ಕಳ್ಳರು ಮಹಿಳೆಗೆ ಚೂರಿ ತೋರಿಸಿ ಚಿನ್ನದ ಸರ ತೆಗೆದು ಕೊಂಡು ಹೋಗಿದ್ದಾರೆ. ನಿಮ್ಮ ಚಿನ್ನಾಭರಣಗಳನ್ನು ತೆಗೆದು ಕೊಡಿ, ಪೇಪರ್ನಲ್ಲಿ ಕಟ್ಟಿಕೊಡುತ್ತೇನೆ ಎಂದು ನಂಬಿಸಿದರು.
ಅದರಂತೆ ವಸಂತಿ ತನ್ನಲ್ಲಿದ್ದ 40,000 ರೂ. ಮೌಲ್ಯದ ಮುಕ್ಕಾಲು ಪವನ್ ಚಿನ್ನದ ಸರ ಹಾಗೂ ಅರ್ಧ ಪವನ್ ತೂಕದ ಎರಡು ಚಿನ್ನದ ಬಳೆಗಳನ್ನು ಅವರಿಗೆ ನೀಡಿದರು. ಅವರು ಅದನ್ನು ಪೇಪರ್ ನಲ್ಲಿ ಸುತ್ತಿ ವಾಪಸು ಕೊಟ್ಟಿದ್ದು ಬೈಕಿನಲ್ಲಿ ಹೋದರೆನ್ನಲಾಗಿದೆ. ಆದರೆ, ಕೆಲಹೊತ್ತಿನ ಬಳಿಕ ಅನುಮಾನಗೊಂಡ ವಸಂತಿ ಪೇಪರ್ ಬಿಡಿಸಿ ನೋಡಿದ್ದು ಅದರಲ್ಲಿ ಐದು ನಕಲಿ ಬಳೆಗಳಿದ್ದವು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Bike Brone Chain Snatachers loot gold from a woman stating they are police and escape from the spot.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 08:37 pm
HK News Staffer
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm