ಬ್ರೇಕಿಂಗ್ ನ್ಯೂಸ್
12-01-21 09:19 pm Mangaluru Correspondant ಕ್ರೈಂ
Photo credits : PC DEPT
ಮಂಗಳೂರು, ಜ.12: ನಗರದ ಕೆ.ಎಸ್.ರಾವ್ ರಸ್ತೆಯಲ್ಲಿರುವ ಹಿಂದುಸ್ತಾನ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.
ವೇಶ್ಯಾವಾಟಿಕೆಗೆ ಮಹಿಳೆಯರನ್ನು ಕರೆತಂದಿದ್ದ ಪಿಂಪ್ ಸುನಿಲ್ ಎಂಬಾತ ತಲೆಮರೆಸಿಕೊಂಡಿದ್ದಾನೆ. ಲಾಡ್ಜ್ ಮಾಲೀಕ ಮೋಹನ್, ಮ್ಯಾನೇಜರ್ ಅಬ್ದುಲ್ ರಶೀದ್, ರೂಂ ಬಾಯ್ ಉದಯ ಶೆಟ್ಟಿ, ಗಿರಾಕಿಗಳಾದ ಭರತ್ ಮತ್ತು ಬಾಲಕೃಷ್ಣ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇನ್ಸ್ ಪೆಕ್ಟರ್ ಗಳಾದ ಗೋವಿಂದರಾಜು, ಶ್ರೀಮತಿ ರೇವತಿ, ಪಿಎಸ್ಐ ನಾಗರಾಜ್, ಜಗದೀಶ್, ಸಿಬಂದಿಗಳಾದ ಸುಜನ್ ಶೆಟ್ಟಿ, ಮಹೇಶ್, ತಿಪ್ಪ ರೆಡ್ಡಪ್ಪ , ಮಾದೇವ್, ಸಾಗರ್ ರತ್ನಾಕರ, ಅರುಣಾ, ಪುಷ್ಪಾ ರಾಣಿ, ಗುರುನಾಥ ದಾಳಿಯಲ್ಲಿ ಭಾಗವಹಿಸಿದ್ದರು.
A prostitution racket was busted at Hindustan lodge at KS Rao road in Mangalore here and four girls were rescued by Bunder Police Station.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm