ಬ್ರೇಕಿಂಗ್ ನ್ಯೂಸ್
13-01-21 04:45 pm Mangaluru Correspondent ಕ್ರೈಂ
ಬೆಳ್ತಂಗಡಿ, ಜ.13: ಗಸ್ತು ನಿರತರಾಗಿದ್ದ ಪೊಲೀಸ್ ಸಿಬಂದಿ ಮೇಲೆ ನಾಲ್ವರ ತಂಡ ಕೈಮಾಡಿದ್ದಲ್ಲದೆ, ಹಲ್ಲೆಗೆ ಯತ್ನಿಸಿದ ಘಟನೆ ಉಜಿರೆ ಬಳಿಯ ಜನಾರ್ದನ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದಿದೆ.
ಸೋಮವಾರ ರಾತ್ರಿ 11.30ರ ಸುಮಾರಿಗೆ ಪೊಲೀಸ್ ಕಾನ್ಸ್ ಟೇಬಲ್ ವೆಂಕಟೇಶ್ ಮತ್ತು ಹೋಮ್ ಗಾರ್ಡ್ ರಾಜಣ್ಣ ರಾತ್ರಿ ರೌಂಡ್ಸ್ ನಲ್ಲಿದ್ದರು. ಈ ವೇಳೆ ಉಜಿರೆಯ ಗೇಟ್ ಬಳಿ ಕುಳಿತಿದ್ದವರಲ್ಲಿ ಇಲ್ಲೇನು ಮಾಡುತ್ತಿದ್ದೀರಿ ಅಂತ ಪ್ರಶ್ನೆ ಮಾಡಿದ್ದಾರೆ. ಅಲ್ಲಿದ್ದ ನಾಲ್ವರು ಪೊಲೀಸರ ಜೊತೆ ವಾಗ್ವಾದಕ್ಕಿಳಿದಿದ್ದು, ಬಳಿಕ ಯೂನಿಫಾರ್ಮ್ ಮೇಲೆ ಕೈಮಾಡಿದ್ದಾರೆ. ಅಲ್ಲದೆ, ಪೊಲೀಸರ ಕಾಲರ್ ಹಿಡಿದು ಹೆಚ್ಚು ಮಾತಾಡಿದ್ರೆ ಕೊಲ್ತೀವಿ ಅಂತ ಬೆದರಿಕೆ ಹಾಕಿದ್ದಾಗಿ ಪೊಲೀಸ್ ದೂರು ನೀಡಿದ್ದಾರೆ.
ಘಟನೆ ಸಂಬಂಧಿಸಿ ಪೊಲೀಸರು ಸಾಬು, ಮಂಜುನಾಥ್, ಕಿರಣ್ ಮತ್ತು ನವೀನ್ ಎಂಬ ನಾಲ್ವರನ್ನು ಬಂಧಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
A gang of four attacked a team of policemen on beat duty including police and home guards personnel at Ujire in Belthangady. The gang also tore the uniforms worn by the staff.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm