ಬ್ರೇಕಿಂಗ್ ನ್ಯೂಸ್
13-01-21 04:45 pm Mangaluru Correspondent ಕ್ರೈಂ
ಬೆಳ್ತಂಗಡಿ, ಜ.13: ಗಸ್ತು ನಿರತರಾಗಿದ್ದ ಪೊಲೀಸ್ ಸಿಬಂದಿ ಮೇಲೆ ನಾಲ್ವರ ತಂಡ ಕೈಮಾಡಿದ್ದಲ್ಲದೆ, ಹಲ್ಲೆಗೆ ಯತ್ನಿಸಿದ ಘಟನೆ ಉಜಿರೆ ಬಳಿಯ ಜನಾರ್ದನ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದಿದೆ.
ಸೋಮವಾರ ರಾತ್ರಿ 11.30ರ ಸುಮಾರಿಗೆ ಪೊಲೀಸ್ ಕಾನ್ಸ್ ಟೇಬಲ್ ವೆಂಕಟೇಶ್ ಮತ್ತು ಹೋಮ್ ಗಾರ್ಡ್ ರಾಜಣ್ಣ ರಾತ್ರಿ ರೌಂಡ್ಸ್ ನಲ್ಲಿದ್ದರು. ಈ ವೇಳೆ ಉಜಿರೆಯ ಗೇಟ್ ಬಳಿ ಕುಳಿತಿದ್ದವರಲ್ಲಿ ಇಲ್ಲೇನು ಮಾಡುತ್ತಿದ್ದೀರಿ ಅಂತ ಪ್ರಶ್ನೆ ಮಾಡಿದ್ದಾರೆ. ಅಲ್ಲಿದ್ದ ನಾಲ್ವರು ಪೊಲೀಸರ ಜೊತೆ ವಾಗ್ವಾದಕ್ಕಿಳಿದಿದ್ದು, ಬಳಿಕ ಯೂನಿಫಾರ್ಮ್ ಮೇಲೆ ಕೈಮಾಡಿದ್ದಾರೆ. ಅಲ್ಲದೆ, ಪೊಲೀಸರ ಕಾಲರ್ ಹಿಡಿದು ಹೆಚ್ಚು ಮಾತಾಡಿದ್ರೆ ಕೊಲ್ತೀವಿ ಅಂತ ಬೆದರಿಕೆ ಹಾಕಿದ್ದಾಗಿ ಪೊಲೀಸ್ ದೂರು ನೀಡಿದ್ದಾರೆ.
ಘಟನೆ ಸಂಬಂಧಿಸಿ ಪೊಲೀಸರು ಸಾಬು, ಮಂಜುನಾಥ್, ಕಿರಣ್ ಮತ್ತು ನವೀನ್ ಎಂಬ ನಾಲ್ವರನ್ನು ಬಂಧಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
A gang of four attacked a team of policemen on beat duty including police and home guards personnel at Ujire in Belthangady. The gang also tore the uniforms worn by the staff.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm