ಬ್ರೇಕಿಂಗ್ ನ್ಯೂಸ್
13-01-21 04:45 pm Mangaluru Correspondent ಕ್ರೈಂ
ಬೆಳ್ತಂಗಡಿ, ಜ.13: ಗಸ್ತು ನಿರತರಾಗಿದ್ದ ಪೊಲೀಸ್ ಸಿಬಂದಿ ಮೇಲೆ ನಾಲ್ವರ ತಂಡ ಕೈಮಾಡಿದ್ದಲ್ಲದೆ, ಹಲ್ಲೆಗೆ ಯತ್ನಿಸಿದ ಘಟನೆ ಉಜಿರೆ ಬಳಿಯ ಜನಾರ್ದನ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದಿದೆ.
ಸೋಮವಾರ ರಾತ್ರಿ 11.30ರ ಸುಮಾರಿಗೆ ಪೊಲೀಸ್ ಕಾನ್ಸ್ ಟೇಬಲ್ ವೆಂಕಟೇಶ್ ಮತ್ತು ಹೋಮ್ ಗಾರ್ಡ್ ರಾಜಣ್ಣ ರಾತ್ರಿ ರೌಂಡ್ಸ್ ನಲ್ಲಿದ್ದರು. ಈ ವೇಳೆ ಉಜಿರೆಯ ಗೇಟ್ ಬಳಿ ಕುಳಿತಿದ್ದವರಲ್ಲಿ ಇಲ್ಲೇನು ಮಾಡುತ್ತಿದ್ದೀರಿ ಅಂತ ಪ್ರಶ್ನೆ ಮಾಡಿದ್ದಾರೆ. ಅಲ್ಲಿದ್ದ ನಾಲ್ವರು ಪೊಲೀಸರ ಜೊತೆ ವಾಗ್ವಾದಕ್ಕಿಳಿದಿದ್ದು, ಬಳಿಕ ಯೂನಿಫಾರ್ಮ್ ಮೇಲೆ ಕೈಮಾಡಿದ್ದಾರೆ. ಅಲ್ಲದೆ, ಪೊಲೀಸರ ಕಾಲರ್ ಹಿಡಿದು ಹೆಚ್ಚು ಮಾತಾಡಿದ್ರೆ ಕೊಲ್ತೀವಿ ಅಂತ ಬೆದರಿಕೆ ಹಾಕಿದ್ದಾಗಿ ಪೊಲೀಸ್ ದೂರು ನೀಡಿದ್ದಾರೆ.
ಘಟನೆ ಸಂಬಂಧಿಸಿ ಪೊಲೀಸರು ಸಾಬು, ಮಂಜುನಾಥ್, ಕಿರಣ್ ಮತ್ತು ನವೀನ್ ಎಂಬ ನಾಲ್ವರನ್ನು ಬಂಧಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
A gang of four attacked a team of policemen on beat duty including police and home guards personnel at Ujire in Belthangady. The gang also tore the uniforms worn by the staff.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am