ಬ್ರೇಕಿಂಗ್ ನ್ಯೂಸ್
14-01-21 11:27 am Headline Karnataka News Network ಕ್ರೈಂ
ಚೆನ್ನೈ ಜ.14 : ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ವಿಭಾಗದ ಅಧಿಕಾರಿಗಳು ಇಬ್ಬರು ಪ್ರಯಾಣಿಕರನ್ನು ಬಂಧಿಸಿ ಅವರಿಂದ 1.42 ಕೆಜಿ ಚಿನ್ನ ಸಹಿತ 85 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡಿರುವ ವಸ್ತುಗಳ ಪೈಕಿ 72.6 ಲಕ್ಷ ರೂ. ಬೆಲೆ ಬಾಳುವ 1.42 ಕೆಜಿ ತೂಕದ ಚಿನ್ನ, ಒಟ್ಟು 12.4 ಲಕ್ಷ ರೂ. ಮೌಲ್ಯದ ಸಿಗರೇಟ್ ಗಳು, ಸ್ಮಾರ್ಟ್ ಫೋನ್ ಗಳು, ಲ್ಯಾಪ್ ಟಾಪ್ ಗಳು ಹಾಗೂ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚೆನ್ನೈ ಏರ್ ಕಸ್ಟಮ್ಸ್ ತಿಳಿಸಿದ್ದಾರೆ.
ದುಬೈನಿಂದ ವಿಮಾನದ ಮೂಲಕ ಚೆನ್ನೈ ಏರ್ ಪೋರ್ಟ್ ಆಗಮಿಸಿರುವ ಇಬ್ಬರು ಪ್ರಯಾಣಿಕರಿಂದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರು ಆರೋಪಿಗಳು ಗುದನಾಳದಲ್ಲಿ ಗೋಲ್ಡ್ ಪೇಸ್ಟ್ ಸಾಗಿಸುತ್ತಿರುವುದು ಕಂಡುಬಂದಿದ್ದು, ಅದನ್ನು ವಶಕ್ಕೆ ಪಡೆಯಲಾಗಿದೆ. ಲಗೇಜ್ ತಪಾಸಣೆಯ ವೇಳೆ ಇತರ ವಸ್ತುಗಳನ್ನು ಕರ್ತವ್ಯದಲ್ಲಿದ್ದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Two passengers were arrested when goods including 1.42 kilograms of gold with a total worth Rs 85 lakhs were seized by the Customs department at the Chennai airport on Wednesday.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 05:38 pm
HK News Desk
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm