ಬ್ರೇಕಿಂಗ್ ನ್ಯೂಸ್
14-01-21 11:27 am Headline Karnataka News Network ಕ್ರೈಂ
ಚೆನ್ನೈ ಜ.14 : ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ವಿಭಾಗದ ಅಧಿಕಾರಿಗಳು ಇಬ್ಬರು ಪ್ರಯಾಣಿಕರನ್ನು ಬಂಧಿಸಿ ಅವರಿಂದ 1.42 ಕೆಜಿ ಚಿನ್ನ ಸಹಿತ 85 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡಿರುವ ವಸ್ತುಗಳ ಪೈಕಿ 72.6 ಲಕ್ಷ ರೂ. ಬೆಲೆ ಬಾಳುವ 1.42 ಕೆಜಿ ತೂಕದ ಚಿನ್ನ, ಒಟ್ಟು 12.4 ಲಕ್ಷ ರೂ. ಮೌಲ್ಯದ ಸಿಗರೇಟ್ ಗಳು, ಸ್ಮಾರ್ಟ್ ಫೋನ್ ಗಳು, ಲ್ಯಾಪ್ ಟಾಪ್ ಗಳು ಹಾಗೂ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚೆನ್ನೈ ಏರ್ ಕಸ್ಟಮ್ಸ್ ತಿಳಿಸಿದ್ದಾರೆ.
ದುಬೈನಿಂದ ವಿಮಾನದ ಮೂಲಕ ಚೆನ್ನೈ ಏರ್ ಪೋರ್ಟ್ ಆಗಮಿಸಿರುವ ಇಬ್ಬರು ಪ್ರಯಾಣಿಕರಿಂದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರು ಆರೋಪಿಗಳು ಗುದನಾಳದಲ್ಲಿ ಗೋಲ್ಡ್ ಪೇಸ್ಟ್ ಸಾಗಿಸುತ್ತಿರುವುದು ಕಂಡುಬಂದಿದ್ದು, ಅದನ್ನು ವಶಕ್ಕೆ ಪಡೆಯಲಾಗಿದೆ. ಲಗೇಜ್ ತಪಾಸಣೆಯ ವೇಳೆ ಇತರ ವಸ್ತುಗಳನ್ನು ಕರ್ತವ್ಯದಲ್ಲಿದ್ದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Two passengers were arrested when goods including 1.42 kilograms of gold with a total worth Rs 85 lakhs were seized by the Customs department at the Chennai airport on Wednesday.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm