ಬ್ರೇಕಿಂಗ್ ನ್ಯೂಸ್
14-01-21 03:27 pm Mangalore Correspondent ಕ್ರೈಂ
ಬಂಟ್ವಾಳ, ಜ.14: ಶಟರ್ ಲಾಕ್ ಮುರಿದು ಬಾರ್ ಗೆ ನುಗ್ಗಿದ ಕಳ್ಳರು ಮೂರು ಲಕ್ಷ ನಗದು ಮತ್ತು ಮದ್ಯದ ಬಾಟಲಿಗಳನ್ನು ಕದ್ದೊಯ್ದ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರ್ ಬಳಿಯ ಕಂದೂರಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು ಸುರಭಿ ಎಂಬ ಹೆಸರಿನ ಬಾರ್ ಗೆ ಶಟರ್ ಹಾಕಿ ಸಿಬಂದಿ ತೆರಳಿದ್ದರು. ತಡರಾತ್ರಿ ಶಟರ್ ಲಾಕ್ ಮುರಿಯಲಾಗಿದ್ದು ಒಳನುಗ್ಗಿದ ಕಳ್ಳರು ಕೌಂಟರಿನಲ್ಲಿದ್ದ ಮೂರು ಲಕ್ಷ ನಗದನ್ನು ಮತ್ತು ಬೆಲೆಬಾಳುವ ಮದ್ಯದ ಬಾಟಲಿಗಳನ್ನು ಎಗರಿಸಿದ್ದಾರೆ.
ಬಂಟ್ವಾಳ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಟಿ.ಡಿ ನಾಗರಾಜ್, ನಗರ ಠಾಣೆ ಇನ್ಸ್ ಪೆಕ್ಟರ್ ಅವಿನಾಶ್, ಅಪರಾಧ ವಿಭಾಗದ ಎಸ್ಐ ಕಲೈಮಾರ್ ಸೇರಿದಂತೆ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು ಕಳ್ಳರ ಸುಳಿವು ಪತ್ತೆಗೆ ಮುಂದಾಗಿದ್ದಾರೆ.
ಫಿಂಗರ್ ಪ್ರಿಂಟ್ ತಜ್ಞರು ಕೂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Thieves broke into a bar and made away with Rs three lac cash and liquor bottles in Kanduru near Melkar late in the night on Wednesday, January 13.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm