ಬ್ರೇಕಿಂಗ್ ನ್ಯೂಸ್
16-01-21 06:22 pm Mangalore Correspondent ಕ್ರೈಂ
ಮಂಗಳೂರು, ಜ.16: ದೇವಸ್ಥಾನಗಳಿಗೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಹ್ಯಾಂಡ್ ಬ್ಯಾಗ್ ಎಳೆದು ಹಣ ಎಗರಿಸುವ ಪ್ರಕರಣವನ್ನು ಬೆಂಬತ್ತಿದ ಬಜ್ಪೆ ಪೊಲೀಸರು ಗದಗ ಮೂಲದ ಕಳ್ಳರ ಕುಟುಂಬವನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
ಯಮುನವ್ವ ಮುತ್ತಪ್ಪ ಛಲವಾದಿ (55) , ಪ್ರಕಾಶ್ ಚೆನ್ನಪ್ಪ (27) , ಶೋಭಾ ಮುಟಗಾರ (45), ಕುಮಾರವ್ವ ಮಾರುತಿ ಮೆಟಗಾರ (40), ಶಾಂತಮ್ಮ ಮೆಟಗಾರ(56), ಚಂದ್ರಶೇಖರ್ ಕಮರುಡಿ (49) ಬಂಧಿತರು.


ಜ.12ರಂದು ಯಶೋಧಾ ಗೌಡ ಎಂಬವರು ಕಟೀಲು ದೇವಸ್ಥಾನಕ್ಕೆ ಹೋಗಿದ್ದಾಗ ನಾಲ್ವರು ಮಹಿಳೆಯರು ಮತ್ತು ಒಬ್ಬ ಪುರುಷನಿದ್ದ ತಂಡ, ಅವರ ಬ್ಯಾಗ್ ಎಳೆದು ಅದರಲ್ಲಿದ್ದ ನಾಲ್ಕು ಸಾವಿರ ಹಣವನ್ನು ಕಳವು ಮಾಡಿತ್ತು. ಪ್ರಕರಣ ಸಂಬಂಧಿಸಿ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಂಡ ತೂಫಾನ್ ವಾಹನದಲ್ಲಿ ಪರಾರಿಯಾಗಿದ್ದರು ಎಂಬ ಸುಳಿವು ಆಧರಿಸಿ, ತನಿಖೆ ಕೈಗೊಂಡಿದ್ದರು. ಬಳಿಕ ಪೊಳಲಿ ದೇವಸ್ಥಾನದ ಬಳಿ ತೂಫಾನ್ ವಾಹನ ಕಂಡುಬಂದಿದ್ದು ಪೊಲೀಸರು ಅಡ್ಡೂರಿನಲ್ಲಿ ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಕುಟುಂಬಸ್ಥರ ಕಳವು ಕೃತ್ಯ ಬಯಲಾಗಿದೆ.


ವಿಚಾರಣೆ ವೇಳೆ, ಇದೇ ತಂಡ ಕೊಲ್ಲೂರು, ಮುರುಡೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಕಡೆಗಳಲ್ಲಿ ಜನ ಸೇರುವ ಉತ್ಸವ ಸಂದರ್ಭ ಮಹಿಳೆಯರ ಬ್ಯಾಗ್ ಕಳವುಗೈದು ಹಣ ಎಗರಿಸುವ ಜಾಲದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಿಂದ ಏಳು ಮೊಬೈಲ್, 71 ಸಾವಿರ ನಗದನ್ನು ವಶಕ್ಕೆ ಪಡೆಯಲಾಗಿದೆ.
Bajpe police arrested six people include four women of Gadag district theft case in the temple premise
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
01-08-26 10:25 pm
HK News Staffer
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm