ಬ್ರೇಕಿಂಗ್ ನ್ಯೂಸ್
16-01-21 06:22 pm Mangalore Correspondent ಕ್ರೈಂ
ಮಂಗಳೂರು, ಜ.16: ದೇವಸ್ಥಾನಗಳಿಗೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಹ್ಯಾಂಡ್ ಬ್ಯಾಗ್ ಎಳೆದು ಹಣ ಎಗರಿಸುವ ಪ್ರಕರಣವನ್ನು ಬೆಂಬತ್ತಿದ ಬಜ್ಪೆ ಪೊಲೀಸರು ಗದಗ ಮೂಲದ ಕಳ್ಳರ ಕುಟುಂಬವನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
ಯಮುನವ್ವ ಮುತ್ತಪ್ಪ ಛಲವಾದಿ (55) , ಪ್ರಕಾಶ್ ಚೆನ್ನಪ್ಪ (27) , ಶೋಭಾ ಮುಟಗಾರ (45), ಕುಮಾರವ್ವ ಮಾರುತಿ ಮೆಟಗಾರ (40), ಶಾಂತಮ್ಮ ಮೆಟಗಾರ(56), ಚಂದ್ರಶೇಖರ್ ಕಮರುಡಿ (49) ಬಂಧಿತರು.


ಜ.12ರಂದು ಯಶೋಧಾ ಗೌಡ ಎಂಬವರು ಕಟೀಲು ದೇವಸ್ಥಾನಕ್ಕೆ ಹೋಗಿದ್ದಾಗ ನಾಲ್ವರು ಮಹಿಳೆಯರು ಮತ್ತು ಒಬ್ಬ ಪುರುಷನಿದ್ದ ತಂಡ, ಅವರ ಬ್ಯಾಗ್ ಎಳೆದು ಅದರಲ್ಲಿದ್ದ ನಾಲ್ಕು ಸಾವಿರ ಹಣವನ್ನು ಕಳವು ಮಾಡಿತ್ತು. ಪ್ರಕರಣ ಸಂಬಂಧಿಸಿ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಂಡ ತೂಫಾನ್ ವಾಹನದಲ್ಲಿ ಪರಾರಿಯಾಗಿದ್ದರು ಎಂಬ ಸುಳಿವು ಆಧರಿಸಿ, ತನಿಖೆ ಕೈಗೊಂಡಿದ್ದರು. ಬಳಿಕ ಪೊಳಲಿ ದೇವಸ್ಥಾನದ ಬಳಿ ತೂಫಾನ್ ವಾಹನ ಕಂಡುಬಂದಿದ್ದು ಪೊಲೀಸರು ಅಡ್ಡೂರಿನಲ್ಲಿ ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಕುಟುಂಬಸ್ಥರ ಕಳವು ಕೃತ್ಯ ಬಯಲಾಗಿದೆ.


ವಿಚಾರಣೆ ವೇಳೆ, ಇದೇ ತಂಡ ಕೊಲ್ಲೂರು, ಮುರುಡೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಕಡೆಗಳಲ್ಲಿ ಜನ ಸೇರುವ ಉತ್ಸವ ಸಂದರ್ಭ ಮಹಿಳೆಯರ ಬ್ಯಾಗ್ ಕಳವುಗೈದು ಹಣ ಎಗರಿಸುವ ಜಾಲದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಿಂದ ಏಳು ಮೊಬೈಲ್, 71 ಸಾವಿರ ನಗದನ್ನು ವಶಕ್ಕೆ ಪಡೆಯಲಾಗಿದೆ.
Bajpe police arrested six people include four women of Gadag district theft case in the temple premise
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm