ಬ್ರೇಕಿಂಗ್ ನ್ಯೂಸ್
16-01-21 06:22 pm Mangalore Correspondent ಕ್ರೈಂ
ಮಂಗಳೂರು, ಜ.16: ದೇವಸ್ಥಾನಗಳಿಗೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಹ್ಯಾಂಡ್ ಬ್ಯಾಗ್ ಎಳೆದು ಹಣ ಎಗರಿಸುವ ಪ್ರಕರಣವನ್ನು ಬೆಂಬತ್ತಿದ ಬಜ್ಪೆ ಪೊಲೀಸರು ಗದಗ ಮೂಲದ ಕಳ್ಳರ ಕುಟುಂಬವನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
ಯಮುನವ್ವ ಮುತ್ತಪ್ಪ ಛಲವಾದಿ (55) , ಪ್ರಕಾಶ್ ಚೆನ್ನಪ್ಪ (27) , ಶೋಭಾ ಮುಟಗಾರ (45), ಕುಮಾರವ್ವ ಮಾರುತಿ ಮೆಟಗಾರ (40), ಶಾಂತಮ್ಮ ಮೆಟಗಾರ(56), ಚಂದ್ರಶೇಖರ್ ಕಮರುಡಿ (49) ಬಂಧಿತರು.


ಜ.12ರಂದು ಯಶೋಧಾ ಗೌಡ ಎಂಬವರು ಕಟೀಲು ದೇವಸ್ಥಾನಕ್ಕೆ ಹೋಗಿದ್ದಾಗ ನಾಲ್ವರು ಮಹಿಳೆಯರು ಮತ್ತು ಒಬ್ಬ ಪುರುಷನಿದ್ದ ತಂಡ, ಅವರ ಬ್ಯಾಗ್ ಎಳೆದು ಅದರಲ್ಲಿದ್ದ ನಾಲ್ಕು ಸಾವಿರ ಹಣವನ್ನು ಕಳವು ಮಾಡಿತ್ತು. ಪ್ರಕರಣ ಸಂಬಂಧಿಸಿ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಂಡ ತೂಫಾನ್ ವಾಹನದಲ್ಲಿ ಪರಾರಿಯಾಗಿದ್ದರು ಎಂಬ ಸುಳಿವು ಆಧರಿಸಿ, ತನಿಖೆ ಕೈಗೊಂಡಿದ್ದರು. ಬಳಿಕ ಪೊಳಲಿ ದೇವಸ್ಥಾನದ ಬಳಿ ತೂಫಾನ್ ವಾಹನ ಕಂಡುಬಂದಿದ್ದು ಪೊಲೀಸರು ಅಡ್ಡೂರಿನಲ್ಲಿ ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಕುಟುಂಬಸ್ಥರ ಕಳವು ಕೃತ್ಯ ಬಯಲಾಗಿದೆ.


ವಿಚಾರಣೆ ವೇಳೆ, ಇದೇ ತಂಡ ಕೊಲ್ಲೂರು, ಮುರುಡೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಕಡೆಗಳಲ್ಲಿ ಜನ ಸೇರುವ ಉತ್ಸವ ಸಂದರ್ಭ ಮಹಿಳೆಯರ ಬ್ಯಾಗ್ ಕಳವುಗೈದು ಹಣ ಎಗರಿಸುವ ಜಾಲದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಿಂದ ಏಳು ಮೊಬೈಲ್, 71 ಸಾವಿರ ನಗದನ್ನು ವಶಕ್ಕೆ ಪಡೆಯಲಾಗಿದೆ.
Bajpe police arrested six people include four women of Gadag district theft case in the temple premise
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm