ಬ್ರೇಕಿಂಗ್ ನ್ಯೂಸ್
17-01-21 01:39 pm Headline Karnataka News Network ಕ್ರೈಂ
ಭೋಪಾಲ್, ಜ.17 : 13 ವರ್ಷದ ಬಾಲಕಿಯನ್ನು ಅಪಹರಿಸಿ, ಒಂಬತ್ತು ಮಂದಿ ಸೇರಿ ನಿರಂತರ ಐದು ದಿನಗಳ ಕಾಲ ಅತ್ಯಾಚಾರ ನಡೆಸಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಸಮ್ಮಾನ್ ಕಾರ್ಯಕ್ರಮ ನಡೆಸುತ್ತಿರುವ ಸಂದರ್ಭದಲ್ಲೇ ಅಮಾನವೀಯ ಕೃತ್ಯ ನಡೆದಿದ್ದು ಶಿವರಾಜ್ ಸಿಂಗ್ ಚೌಹಾಣ್ ಸರಕಾರಕ್ಕೆ ಮುಜುಗರ ಸೃಷ್ಟಿಸಿದೆ.
13ರ ಬಾಲಕಿಯನ್ನು ಆಕೆಯ ಪರಿಚಿತ ಯುವಕನೊಬ್ಬ ಜ.4ರಂದು ಅಪಹರಿಸಿದ್ದು ಎರಡು ದಿನಗಳ ಕಾಲ ಕೂಡಿಹಾಕಿ ಇತರ ಆರು ಮಂದಿ ಸ್ನೇಹಿತರ ಜೊತೆಗೂಡಿ ಅತ್ಯಾಚಾರ ನಡೆಸಿದ್ದ. ಬಳಿಕ ಜನವರಿ 5ರಂದು ಬಾಲಕಿಯನ್ನು ಬಿಡುಗಡೆ ಮಾಡಿದ್ದು ಘಟನೆ ಬಗ್ಗೆ ಹೊರಗೆ ತಿಳಿಸಿದರೆ ಕೊಲ್ಲುವುದಾಗಿ ಗುಂಪು ಬೆದರಿಕೆ ಹಾಕಿತ್ತು. ಹಾಗಾಗಿ ಬಾಲಕಿ ಯಾರಿಗೂ ಹೇಳಿರಲಿಲ್ಲ.
ಆರು ದಿನಗಳ ಬಳಿಕ ಜ.11ರಂದು ಬಾಲಕಿಯನ್ನ ಮತ್ತೆ ಅದೇ ತಂಡ ಅಪಹರಿಸಿದ್ದು, ಎರಡನೇ ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಆಕೆಯನ್ನು ರಾತ್ರಿ ವೇಳೆ ರಸ್ತೆಯಲ್ಲಿ ಬಿಟ್ಟು ಹೋಗಿದ್ದರು. ಈ ವೇಳೆ, ಮತ್ತೆ ಮೂವರು ಟ್ರಕ್ ಚಾಲಕರು ಸೇರಿ ಅತ್ಯಾಚಾರ ನಡೆಸಿದ್ದಾರೆ. ಕೊನೆಗೆ, ಕಾಮುಕರ ಕೈಯಿಂದ ಬಚಾವಾಗಿ ಬಂದ ಬಾಲಕಿ ಮನೆಮಂದಿಗೆ ತಿಳಿಸಿದ್ದು ಪೊಲೀಸ್ ದೂರು ದಾಖಲಾಗಿದೆ. ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.
In a horrifying incident coming to light from Umaria in Madhya Pradesh, nine men kidnapped and gang-raped a 13-year-old girl within a matter of days.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm