ಬ್ರೇಕಿಂಗ್ ನ್ಯೂಸ್
17-01-21 01:39 pm Headline Karnataka News Network ಕ್ರೈಂ
ಭೋಪಾಲ್, ಜ.17 : 13 ವರ್ಷದ ಬಾಲಕಿಯನ್ನು ಅಪಹರಿಸಿ, ಒಂಬತ್ತು ಮಂದಿ ಸೇರಿ ನಿರಂತರ ಐದು ದಿನಗಳ ಕಾಲ ಅತ್ಯಾಚಾರ ನಡೆಸಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಸಮ್ಮಾನ್ ಕಾರ್ಯಕ್ರಮ ನಡೆಸುತ್ತಿರುವ ಸಂದರ್ಭದಲ್ಲೇ ಅಮಾನವೀಯ ಕೃತ್ಯ ನಡೆದಿದ್ದು ಶಿವರಾಜ್ ಸಿಂಗ್ ಚೌಹಾಣ್ ಸರಕಾರಕ್ಕೆ ಮುಜುಗರ ಸೃಷ್ಟಿಸಿದೆ.
13ರ ಬಾಲಕಿಯನ್ನು ಆಕೆಯ ಪರಿಚಿತ ಯುವಕನೊಬ್ಬ ಜ.4ರಂದು ಅಪಹರಿಸಿದ್ದು ಎರಡು ದಿನಗಳ ಕಾಲ ಕೂಡಿಹಾಕಿ ಇತರ ಆರು ಮಂದಿ ಸ್ನೇಹಿತರ ಜೊತೆಗೂಡಿ ಅತ್ಯಾಚಾರ ನಡೆಸಿದ್ದ. ಬಳಿಕ ಜನವರಿ 5ರಂದು ಬಾಲಕಿಯನ್ನು ಬಿಡುಗಡೆ ಮಾಡಿದ್ದು ಘಟನೆ ಬಗ್ಗೆ ಹೊರಗೆ ತಿಳಿಸಿದರೆ ಕೊಲ್ಲುವುದಾಗಿ ಗುಂಪು ಬೆದರಿಕೆ ಹಾಕಿತ್ತು. ಹಾಗಾಗಿ ಬಾಲಕಿ ಯಾರಿಗೂ ಹೇಳಿರಲಿಲ್ಲ.
ಆರು ದಿನಗಳ ಬಳಿಕ ಜ.11ರಂದು ಬಾಲಕಿಯನ್ನ ಮತ್ತೆ ಅದೇ ತಂಡ ಅಪಹರಿಸಿದ್ದು, ಎರಡನೇ ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಆಕೆಯನ್ನು ರಾತ್ರಿ ವೇಳೆ ರಸ್ತೆಯಲ್ಲಿ ಬಿಟ್ಟು ಹೋಗಿದ್ದರು. ಈ ವೇಳೆ, ಮತ್ತೆ ಮೂವರು ಟ್ರಕ್ ಚಾಲಕರು ಸೇರಿ ಅತ್ಯಾಚಾರ ನಡೆಸಿದ್ದಾರೆ. ಕೊನೆಗೆ, ಕಾಮುಕರ ಕೈಯಿಂದ ಬಚಾವಾಗಿ ಬಂದ ಬಾಲಕಿ ಮನೆಮಂದಿಗೆ ತಿಳಿಸಿದ್ದು ಪೊಲೀಸ್ ದೂರು ದಾಖಲಾಗಿದೆ. ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.
In a horrifying incident coming to light from Umaria in Madhya Pradesh, nine men kidnapped and gang-raped a 13-year-old girl within a matter of days.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
01-08-26 10:25 pm
HK News Staffer
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm