ಬ್ರೇಕಿಂಗ್ ನ್ಯೂಸ್
18-01-21 11:13 am Headline Karnataka News Network ಕ್ರೈಂ
ಬಳ್ಳಾರಿ, ಜ.18 : ದೊಡ್ಡ ಮೊತ್ತದ ಲೋನ್ ಕೋಡಿಸುತ್ತೇವೆ ಎಂದು ನಂಬಿಸಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಒಬ್ಬರನ್ನು ವಂಚಿಸಿ 34 ಲಕ್ಷ ರೂಪಾಯಿ ದೋಚಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಆರೋಗ್ಯಪ್ಪ (43) ಖದೀಮರಿಂದ ಮೋಸ ಹೋಗಿರುವ ಹೆಡ್ ಕಾನ್ಸ್ಟೇಬಲ್. ಇವರು ಬಳ್ಳಾರಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದು ಸಂಜಯ್ ಶರ್ಮ ಎಂಬಾತ ಲೋನ್ ಕೊಡಿಸುವುದಾಗಿ ಮೋಸ ಮಾಡಿದ್ದಾನೆ.
ರಾಜಸ್ಥಾನದಿಂದ ಕಂಪನಿಯೊಂದರಿಂದ ಕವಿತಾದೇವಿ ಎಂದು ಹೇಳಿಕೊಂಡು ಕರೆ ಮಾಡಿ 50 ಲಕ್ಷ ರೂ. ಹೌಸಿಂಗ್ ಸಾಲದ ಆಫರ್ ಇದೆ. ವರ್ಷಕ್ಕೆ ಎರಡರಷ್ಟು ಬಡ್ಡಿ ಮಾತ್ರ ಎಂದು ಹೇಳಿದ್ದರು. ನಿಜವೆಂದು ನಂಬಿದ ಆರೋಗ್ಯಪ್ಪ, ಅವರು ಹೇಳಿದ ಹಾಗೆ ಕೇಳಿದ್ದಾರೆ. ತಮ್ಮ ಮೂಲ ದಾಖಲೆಗಳನ್ನು ವ್ಯಾಟ್ಸಪ್ ಮೂಲಕ ಆರ್ಧಾರ್ ಕಾರ್ಡ್, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಎಲ್ಲ ಪ್ರತಿಗಳನ್ನು ಕಳಿಸಿದ್ದಾರೆ. ನಿಮಗೆ 50 ಲಕ್ಷ ಹೌಸ್ ಲೋನ್ ಮಂಜೂರಾಗಿದೆ. ಅದಕ್ಕೆ ಶುಲ್ಕ ಭರಿಸಬೇಕು ಎಂದು ತಿಳಿಸಿದ್ದಾರೆ. ಕಾರಣ ಮೊದಲಿಗೆ 93 ಸಾವಿರ ರೂಪಾಯಿಗಳನ್ನು ಅಡ್ವಕೇಟ್ ಮತ್ತು ಶೂರಿಟಿ ಶುಲ್ಕಕ್ಕೆ 2 ಲಕ್ಷ 50 ಸಾವಿರ, ಜಿಎಸ್ಟಿ 3 ಲಕ್ಷ 98 ಸಾವಿರ ಜೊತೆಗೆ ಇನ್ನಿತರ ಶುಲ್ಕ ಎಂದು ಒಟ್ಟು 22 ಲಕ್ಷ ರೂ.ಗಳನ್ನು ಹಂತ ಹಂತವಾಗಿ ಆರ್ಟಿಜಿಎಸ್ ಮತ್ತು ನೆಫ್ಟ್ ನಲ್ಲಿ ಪಾವತಿಸಬೇಕು ಎಂದು ತಿಳಿಸಿದ್ದಾರೆ. ಇದರಂತೆ ಆರೋಗ್ಯಪ್ಪ ಹಣವನ್ನು ಕಳುಹಿಸಿದ್ದಾರೆ. ತದನಂತರ ಕರೆ ಮಾಡಿದಾಗ ನಂಬರ್ ಸ್ವಿಚ್ ಆಫ್ ಆಗಿದ್ದು ತಾವು ಮೋಸ ಹೋಗಿರುವುದು ತಿಳಿದು ಬಂದಿದೆ.
ವಂಚಕರು ಆರೋಗ್ಯಪ್ಪ ಅವರಿಂದ ಹಂತ ಹಂತವಾಗಿ 12 ಲಕ್ಷ ರೂ.ಗಳನ್ನು ತಮ್ಮ ಖಾತೆಗೆ ಹಾಕಿಸಿಕೊಂಡಿದ್ದಾರೆ. ಒಟ್ಟಾರೆ ಆರೋಗ್ಯಪ್ಪ ಒಂದು ಫೋನ್ ಕರೆ ನಂಬಿ 34 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ಈ ಸಂಬಂಧ ಬಳ್ಳಾರಿ ನಗರ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a Schoking Incident, a Bellary Head Constable has been cheated of Rs 34 Lakhs in the name of House Laon. The caller called himself naming a company from Rajasthan.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm