ಬ್ರೇಕಿಂಗ್ ನ್ಯೂಸ್
19-01-21 10:03 pm Mangaluru Correspondent ಕ್ರೈಂ
ಮಂಗಳೂರು, ಜ.19: ಬಸ್ ಅಡ್ಡಗಟ್ಟಿ ಚಾಲಕನ ಜೊತೆ ಜಗಳವಾಡಿದ ಬೈಕ್ ಸವಾರ ಪೆಟ್ರೋಲ್ ಸ್ಪ್ರೇ ಮಾಡಿ ಆತಂಕ ಮೂಡಿಸಿದ ಘಟನೆ ನಗರದ ಪಡೀಲ್ ಬಳಿಯ ಫೈಸಲ್ ನಗರದಲ್ಲಿ ನಡೆದಿದೆ.
ರಾತ್ರಿ 8.30 ರ ಸುಮಾರಿಗೆ ರೂಟ್ ನಂಬರ್ 23ರ ಬಸ್ ಸ್ಟೇಟ್ ಬ್ಯಾಂಕ್ ಕಡೆಯಿಂದ ಫೈಸಲ್ ನಗರಕ್ಕೆ ತೆರಳುತ್ತಿತ್ತು. ಬಸ್ ಫೈಸಲ್ ನಗರದ ಕೊನೆಯ ಸ್ಟಾಪ್ ತಲುಪುವ ಮೊದಲೇ ಅಡ್ಡಗಟ್ಟಿದ ಬೈಕ್ ಸವಾರ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆಸಿದ್ದಾನೆ. ಮಾತಿಗೆ ಮಾತು ಬೆಳೆದು ಬಸ್ ಚಾಲಕ ಸಂಪತ್ ಪೂಜಾರಿ ಕೆಳಗೆ ಇಳಿದು ಬಂದಿದ್ದು ಬೈಕ್ ಸವಾರ ಅಶ್ರಫ್ ತನ್ನ ಕೈಯಲ್ಲಿದ್ದ ಪೆಟ್ರೋಲ್ ಬಾಟಲಿಯಿಂದ ಸ್ಪ್ರೇ ಮಾಡಿದ್ದಾನೆ ಎನ್ನಲಾಗಿದೆ.

ಈ ವಿಚಾರ ತಿಳಿಯುತ್ತಿದ್ದಂತೆ ಬಸ್ ಚಾಲಕ ತಪ್ಪಿಸಿಕೊಂಡಿದ್ದು ಸ್ಥಳದಲ್ಲಿ ಜನ ಸೇರಿ ಬೈಕ್ ಸವಾರನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಬಸ್ ಸಿಬಂದಿ ಮತ್ತು ಸ್ಥಳೀಯರು ಕಂಕನಾಡಿ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದು ಆರೋಪಿ ಅಶ್ರಫ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಬಸ್ ಚಾಲಕ ಸಂಪತ್ ವೆನ್ಲಾಕ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.
Motorist sprays petrol on Bus Driver of route no 23 after getting into a fight at Faizal Nagar, Padil in Mangalore. 307 case has been registered on the miscreant at Kankanady Town police station.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm