ಬ್ರೇಕಿಂಗ್ ನ್ಯೂಸ್
20-01-21 10:44 am Headline Karnataka News Network ಕ್ರೈಂ
ಮಲಪ್ಪುರಂ, ಜ.20 : ಹದಿನೇಳು ವರ್ಷದ ಬಾಲಕಿಯ ಮೇಲೆ 38 ಮಂದಿ ಕಳೆದ ಹಲವು ತಿಂಗಳಿಂದ ನಿರಂತರ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಎಸಗಿರುವುದು ಮಲಪ್ಪುರದಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಪೊಲೀಸರು 44 ಮಂದಿಯ ವಿರುದ್ಧ 32 ಪ್ರಕರಣಗಳನ್ನು ದಾಖಲಿಸಿದ್ದು 20 ಮಂದಿಯನ್ನು ಬಂಧಿಸಿದ್ದಾರೆ.
ಮಲಪ್ಪುರಂ ಜಿಲ್ಲೆಯ ಪಾಂಡಿಕ್ಕಾಡ್ನಲ್ಲಿ ಕಳೆದ 5 ವರ್ಷಗಳಿಂದ ಈ ಘಟನೆಗಳು ವರದಿಯಾಗಿವೆ. ಪಾಂಡಿಕ್ಕಾಡ್ ವಲಯದಲ್ಲಿರುವ ಪುಟ್ಟ ಕಾಲನಿಯಲ್ಲಿ ಬಾಲಕಿ ತಾಯಿಯೊಂದಿಗೆ ಜೀವಿಸುತ್ತಿದ್ದಳು. 2015ರಲ್ಲಿ ತಾಯಿಯ ದೂರಿನ ಆಧಾರದಲ್ಲಿ ಸ್ಥಳೀಯ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಬಾಲಕಿ ತನ್ನ ಗೆಳೆಯನೊಂದಿಗೆ ತೆರಳಿದ್ದಳು ಎಂದು ಕುಟುಂಬ ಆರೋಪಿಸಿತ್ತು. ತನಿಖೆ ನಡೆಸಿದ ಪೊಲೀಸರು ಬಾಲಕಿಯನ್ನು ಪತ್ತೆಹಚ್ಚಿ ಕುಟುಂಬಕ್ಕೆ ಹಸ್ತಾಂತರಿಸಿದ್ದರು. ಆಗ ಎರಡು ಪೋಕ್ಸೋ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಕುಟುಂಬದ ದೂರಿನ ಆಧಾರದಲ್ಲಿ 2017ರಲ್ಲಿ ಕೂಡ ಇದೇ ರೀತಿಯ ಪ್ರಕರಣ ದಾಖಲಿಸಲಾಗಿತ್ತು. ಈ ಎಲ್ಲ ಪ್ರಕರಣಗಳಲ್ಲಿ ಆರೋಪಿಗಳನ್ನು ಪೋಕ್ಸೊ ಅಡಿಯಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ನಡೆಯುತ್ತಿದೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ಆಕೆಯ ಕುಟುಂಬ ಮತ್ತೆ ನಾಪತ್ತೆ ದೂರು ದಾಖಲಿಸಿತ್ತು. ಬಾಲಕಿಯನ್ನು ಪೊಲೀಸರು ಪತ್ತೆಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೇಳಿಕೆ ದಾಖಲಿಸಿದ್ದರು. ಹೇಳಿಕೆಯಲ್ಲಿ ಬಾಲಕಿ 2 ಲೈಂಗಿಕ ಹಲ್ಲೆ ಸೇರಿದಂತೆ 15 ಮಂದಿಯ ಕಿರುಕುಳದ ಘಟನೆಗಳನ್ನು ಉಲ್ಲೇಖಿಸಿದ್ದಳು. ತರುವಾಯ ಬಾಲಕಿಯನ್ನು ಆಶ್ರಯ ಧಾಮಕ್ಕೆ ಕಳುಹಿಸಲಾಯಿತು. ತಿಂಗಳ ನಂತರ ಬಾಲಕಿಯ ಇನ್ನೊಂದು ಹೇಳಿಕೆ ದಾಖಲಿಸಲಾಗಿತ್ತು. ಈ ಸಂದರ್ಭ ಬಾಲಕಿ 12ಕ್ಕೂ ಅಧಿಕ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರದ ಘಟನೆಗಳನ್ನು ಉಲ್ಲೇಖಿಸಿದ್ದಾಳೆ.
A 17-year-old girl from Kerala has been allegedly sexually abused and harassed by more than 44 men over the past few months, police said, adding that seven rape cases have been filed based on her accounts since 2016.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm