ಬ್ರೇಕಿಂಗ್ ನ್ಯೂಸ್
20-01-21 01:09 pm Mangalore Correspondent ಕ್ರೈಂ
ಕೊಣಾಜೆ, ಜ.20: ಉಳ್ಳಾಲದ ಕೊರಗಜ್ಜನ ಕಟ್ಟೆಯಲ್ಲಿ ವಿಕೃತಿ ಮೆರೆದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೊಣಾಜೆಯಲ್ಲೂ ಅದೇ ರೀತಿಯ ವಿಕೃತಿ ಮೆರೆದು ಹಿಂದು ಭಾವನೆಗೆ ಧಕ್ಕೆ ತರುವ ಕೃತ್ಯ ನಡೆದಿದೆ.
ಕೊಣಾಜೆ ವಿವಿಯ ಆಡಳಿತ ಸೌಧ ಕಟ್ಟಡದ ಬಳಿಯಿರುವ ಪರಂಡೆ ಪೂರ್ಣಗಿರಿ, ಮುಲಾರ ಗೋಪಾಲಕೃಷ್ಣ ಭಜನಾ ಮಂದಿರದ ಅಂಗಣದಲ್ಲಿ ಕಿಡಿಗೇಡಿಗಳು ಮಲ ವಿಸರ್ಜನೆಗೈದು ಕೇಸರಿ ಭಗವಾಧ್ವಜಕ್ಕೆ ಮೂತ್ರ ಹೊಯ್ದು ವಿಕೃತಿ ಮೆರೆದಿದ್ದಾರೆ.


ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಮಂದಿರದ ಅಧ್ಯಕ್ಷರು ಈ ಬಗ್ಗೆ ಕೊಣಾಜೆ ಠಾಣೆಗೆ ದೂರು ನೀಡಿದ್ದು ಪೊಲೀಸರು ಸಿಸಿ ಟೀವಿ ಫೂಟೇಜ್ ಆಧಾರದಲ್ಲಿ ತನಿಖೆ ನಡೆಸುತ್ತಿದ್ದಾರೆ.

ಮಂದಿರಕ್ಕೆ ಪ್ರವೇಶಿಸಲು ಕಿಡಿಗೇಡಿಗಳು ಯತ್ನಿಸಿದ್ದು ಸಾಧ್ಯವಾಗದೆ ಹೊರಾಂಗಣದಲ್ಲಿ ಮಲ, ಮೂತ್ರ ವಿಸರ್ಜಿಸಿದ್ದಾರೆ. ಅಲ್ಲದೆ ಇಲ್ಲಿ ಪ್ರತೀ ವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ ನಡೆಯುತ್ತಿದ್ದು ಶಾಖೆಗೆ ಬಳಸುವ ಭಗವಾಧ್ವಜವನ್ನು ಮತ್ತು ಸಂಘದ ಶಾಖೆಗೆ ಸಂಬಂಧಿಸಿದ ಪುಸ್ತಕಗಳನ್ನು ಪೆಟ್ಟಿಗೆಯಿಂದ ಹೊರತೆಗೆದು ಅಂಗಣದಲ್ಲಿ ಚೆಲ್ಲಿ ಅದರ ಮೇಲೂ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದಾರೆ. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕ ಇಂಥ ಕೃತ್ಯ ಮಾಡುತ್ತಿದ್ದಾರೆ ಎಂಬ ಶಂಕೆ ಪೊಲೀಸರದ್ದು.
ಕೊರಗಜ್ಜನ ಕಾಣಿಕೆ ಹುಂಡಿಗೆ ಕಾಂಡೋಮ್, ಸಿಎಂ ಬಿಎಸ್ವೈ ಭಾವಚಿತ್ರಕ್ಕೆ ಶಿಲುಬೆ ಹಾರ !! ಉಳ್ಳಾಲದಲ್ಲಿ ಕಿಡಿಗೇಡಿ ಕೃತ್ಯ
Miscreants Urine and Shit at Bajana Mandir Premises at Konaje in Mangalore following Condom and hate message In offering a box of the temple in Ullal.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am