ಬ್ರೇಕಿಂಗ್ ನ್ಯೂಸ್
20-01-21 01:09 pm Mangalore Correspondent ಕ್ರೈಂ
ಕೊಣಾಜೆ, ಜ.20: ಉಳ್ಳಾಲದ ಕೊರಗಜ್ಜನ ಕಟ್ಟೆಯಲ್ಲಿ ವಿಕೃತಿ ಮೆರೆದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೊಣಾಜೆಯಲ್ಲೂ ಅದೇ ರೀತಿಯ ವಿಕೃತಿ ಮೆರೆದು ಹಿಂದು ಭಾವನೆಗೆ ಧಕ್ಕೆ ತರುವ ಕೃತ್ಯ ನಡೆದಿದೆ.
ಕೊಣಾಜೆ ವಿವಿಯ ಆಡಳಿತ ಸೌಧ ಕಟ್ಟಡದ ಬಳಿಯಿರುವ ಪರಂಡೆ ಪೂರ್ಣಗಿರಿ, ಮುಲಾರ ಗೋಪಾಲಕೃಷ್ಣ ಭಜನಾ ಮಂದಿರದ ಅಂಗಣದಲ್ಲಿ ಕಿಡಿಗೇಡಿಗಳು ಮಲ ವಿಸರ್ಜನೆಗೈದು ಕೇಸರಿ ಭಗವಾಧ್ವಜಕ್ಕೆ ಮೂತ್ರ ಹೊಯ್ದು ವಿಕೃತಿ ಮೆರೆದಿದ್ದಾರೆ.


ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಮಂದಿರದ ಅಧ್ಯಕ್ಷರು ಈ ಬಗ್ಗೆ ಕೊಣಾಜೆ ಠಾಣೆಗೆ ದೂರು ನೀಡಿದ್ದು ಪೊಲೀಸರು ಸಿಸಿ ಟೀವಿ ಫೂಟೇಜ್ ಆಧಾರದಲ್ಲಿ ತನಿಖೆ ನಡೆಸುತ್ತಿದ್ದಾರೆ.

ಮಂದಿರಕ್ಕೆ ಪ್ರವೇಶಿಸಲು ಕಿಡಿಗೇಡಿಗಳು ಯತ್ನಿಸಿದ್ದು ಸಾಧ್ಯವಾಗದೆ ಹೊರಾಂಗಣದಲ್ಲಿ ಮಲ, ಮೂತ್ರ ವಿಸರ್ಜಿಸಿದ್ದಾರೆ. ಅಲ್ಲದೆ ಇಲ್ಲಿ ಪ್ರತೀ ವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ ನಡೆಯುತ್ತಿದ್ದು ಶಾಖೆಗೆ ಬಳಸುವ ಭಗವಾಧ್ವಜವನ್ನು ಮತ್ತು ಸಂಘದ ಶಾಖೆಗೆ ಸಂಬಂಧಿಸಿದ ಪುಸ್ತಕಗಳನ್ನು ಪೆಟ್ಟಿಗೆಯಿಂದ ಹೊರತೆಗೆದು ಅಂಗಣದಲ್ಲಿ ಚೆಲ್ಲಿ ಅದರ ಮೇಲೂ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದಾರೆ. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕ ಇಂಥ ಕೃತ್ಯ ಮಾಡುತ್ತಿದ್ದಾರೆ ಎಂಬ ಶಂಕೆ ಪೊಲೀಸರದ್ದು.
ಕೊರಗಜ್ಜನ ಕಾಣಿಕೆ ಹುಂಡಿಗೆ ಕಾಂಡೋಮ್, ಸಿಎಂ ಬಿಎಸ್ವೈ ಭಾವಚಿತ್ರಕ್ಕೆ ಶಿಲುಬೆ ಹಾರ !! ಉಳ್ಳಾಲದಲ್ಲಿ ಕಿಡಿಗೇಡಿ ಕೃತ್ಯ
Miscreants Urine and Shit at Bajana Mandir Premises at Konaje in Mangalore following Condom and hate message In offering a box of the temple in Ullal.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm