ಬ್ರೇಕಿಂಗ್ ನ್ಯೂಸ್
21-01-21 04:28 pm Mangaluru Correspondent ಕ್ರೈಂ
ಮಂಗಳೂರು, ಜ.21: ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಮಡಿಕೇರಿ ಮೂಲದ ಉಬೈದ್ ಬೆಲ್ಲಿಯತ್ ಅಝೀಝ್ ಎಂಬಾತ ಆರೋಪಿಯಾಗಿದ್ದು 800 ಗ್ರಾಮ್ ಚಿನ್ನವನ್ನು ಗುದ ದ್ವಾರದಲ್ಲಿಟ್ಟು ತರುತ್ತಿದ್ದ.
ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ, ಉಂಡೆಯಾಗಿಸಿ ಗುದ ದ್ವಾರದಲ್ಲಿ ತುರುಕಿಸಿಟ್ಟುಕೊಂಡು ತರುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ.
ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಏರ್ ಇಂಡಿಯಾ ವಿಮಾನದಲ್ಲಿ ಉಬೈದ್ ಆಗಮಿಸಿದ್ದು ಪರಿಶೀಲನೆ ವೇಳೆ ಸಂಶಯ ಬಂದು ತಪಾಸಣೆ ನಡೆಸಿದ್ದಾರೆ. 24 ಕ್ಯಾರೆಟ್ ಗುಣಮಟ್ಟದ ಚಿನ್ನವಾಗಿದ್ದು 800 ಗ್ರಾಮ್ ಚಿನ್ನದ ಬೆಲೆ 44.2 ಲಕ್ಷ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪತ್ತೆಯಾಗದ್ದು ಹತ್ತು ಪಟ್ಟು ?!
ನಾಲ್ಕು ದಿನಗಳಿಗೊಮ್ಮೆ ಗುದದಲ್ಲಿ ಚಿನ್ನದ ಪೇಸ್ಟ್ ಇಟ್ಟುಕೊಂಡು ಅಕ್ರಮ ಸಾಗಣೆಯ ಪ್ರಕರಣ ಬೆಳಕಿಗೆ ಬರುತ್ತಿದ್ದು ಚಿನ್ನ ಕಳ್ಳಸಾಗಣೆಗೆ ಗುದ ದ್ವಾರವೇ ಹೆಚ್ಚು ಸುರಕ್ಷಿತ ಎನ್ನುವಂತಾಗಿದೆ. ದುಬೈನಿಂದ ನೂರಾರು ಮಂದಿ ಇಂಥ ಕಳ್ಳಸಾಗಣೆಯಲ್ಲಿ ತೊಡಗಿದ್ದಾರೆ ಎನ್ನಲಾಗುತ್ತಿದ್ದು ಒಂದೆರಡು ಪ್ರಕರಣಗಳಷ್ಟೇ ಹೊರಬರುತ್ತಿವೆ. ಈ ರೀತಿಯ ಕಳ್ಳಸಾಗಣೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳ ಪಾತ್ರವೂ ಇಲ್ಲದಿಲ್ಲ. ಪದೇ ಪದೇ ಒಂದೇ ಪ್ರಕಾರದ ಪ್ರಕರಣ ಹೊರ ಬರುತ್ತಿರುವುದರಿಂದ ಇದೇ ಮಾದರಿಯ ಕಳ್ಳಸಾಗಣೆ ಇದರ ನೂರು ಪಟ್ಟು ಆಗುತ್ತಿರುವುದರ ಮುನ್ಸೂಚನೆ ಅನ್ನುವ ಮಾತೂ ಕೇಳಿಬರುತ್ತಿದೆ.
Based on intelligence Customs sleuths of Mangaluru International Airport, one passenger from Dubai was intercepted and gold worth Rs 44.2 lac was recovered and seized on Thursday, January 21.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am